ಬ್ರೇಕಿಂಗ್ ನ್ಯೂಸ್
30-01-25 01:41 pm HK News Desk ಕರ್ನಾಟಕ
ಬೆಂಗಳೂರು, ಜ.30: ರಾಜ್ಯ ಬಿಜೆಪಿಯಲ್ಲಿ ಗೊಂದಲದ ನಡುವೆಯೇ 23 ಸಂಘಟನಾತ್ಮಕ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರನ್ನು ನೇಮಿಸಲಾಗಿದೆ. ಏಳು ಜಿಲ್ಲೆಗಳಿಗೆ ಹೊಸಬರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡಲಾಗಿದ್ದು ಉಳಿದ ಕಡೆ ಒಂದು ವರ್ಷದ ಹಿಂದೆ ನೇಮಕಗೊಂಡವರನ್ನೇ ಮುಂದುವರಿಕೆ ಮಾಡಲಾಗಿದೆ.
ಶಿವಮೊಗ್ಗ, ಕಲಬುರಗಿ ಗ್ರಾಮಾಂತರ, ಯಾದಗಿರಿ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ಕೋಲಾರಕ್ಕೆ ಹೊಸಬರನ್ನು ನೇಮ ಮಾಡಲಾಗಿದೆ. ಉಳಿದ ಜಿಲ್ಲೆಗಳಿಗೆ ಹಿಂದೆ ಇದ್ದವರನ್ನೇ ಮುಂದುವರಿಸಲಾಗಿದೆ. ಬಿಜೆಪಿಯಲ್ಲಿ ಒಟ್ಟು 39 ಸಂಘಟನಾತ್ಮಕ ಜಿಲ್ಲೆಗಳಿದ್ದು ಇನ್ನೂ 16 ಜಿಲ್ಲೆಗಳಿಗೆ ಅಧ್ಯಕ್ಷರನ್ನು ನಿಯೋಜಿಸಬೇಕಿದೆ. ಎಲ್ಲ ಜಿಲ್ಲೆಗಳಿಗೆ ಅಧ್ಯಕ್ಷರ ನೇಮಕ ಘೋಷಣೆ ಬಳಿಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.
ಮೈಸೂರು ನಗರಕ್ಕೆ ಎಲ್.ನಾಗೇಂದ್ರ, ಚಾಮರಾಜನಗರಕ್ಕೆ ಸಿ.ಎಸ್. ನಿರಂಜನಕುಮಾರ್, ದಕ್ಷಿಣ ಕನ್ನಡಕ್ಕೆ ಸತೀಶ್ ಕುಂಪಲ, ಚಿಕ್ಕಮಗಳೂರು ಜಿಲ್ಲೆಗೆ ದೇವರಾಜ ಶೆಟ್ಟಿ, ಶಿವಮೊಗ್ಗಕ್ಕೆ ಎನ್.ಕೆ.ಜಗದೀಶ್, ಉತ್ತರ ಕನ್ನಡಕ್ಕೆ ನಾರಾಯಣ ಶ್ರೀನಿವಾಸ ಹೆಗಡೆ, ಹುಬ್ಬಳ್ಳಿ-ಧಾರವಾಡ ಜಿಲ್ಲೆಗೆ ತಿಪ್ಪಣ್ಣ ಮಜ್ಜಗಿ, ಧಾರವಾಡ ಗ್ರಾಮಾಂತರ- ನಿಂಗಪ್ಪ ಡಿ. ಸುತಗಟ್ಟಿ, ಬೆಳಗಾವಿ ನಗರ - ಗೀತಾ ಸುತಾರ್, ಬೆಳಗಾವಿ ಗ್ರಾಮಾಂತರ - ಸುಭಾಷ್ ದುಂಡಪ್ಪ ಪಾಟೀಲ್, ಚಿಕ್ಕೋಡಿ- ಸತೀಶ್ ಅಪ್ಪಾಜಿಗೋಳ್
ಬೀದರ್ - ಸೋಮನಾಥ್ ಪಾಟೀಲ್, ಕಲಬುರಗಿ ನಗರ - ಚಂದ್ರಕಾಂತ ಬಿ. ಪಾಟೀಲ್ ಕಲಬುರಗಿ ಗ್ರಾಮಾಂತರ- ಅಶೋಕ್ ಬಗಲಿ ಯಾದಗಿರಿ- ಬಸವರಾಪ್ಪಗೌಡ ವಿ., ಕೊಪ್ಪಳ- ಬಸವರಾಜ ದಡೇಸುಗೂರು, ಬಳ್ಳಾರಿ - ಅನಿಲ್ ಕುಮಾರ್ ಮೋಕಾ, ವಿಜಯನಗರ - ಸಂಜೀವ್ ರೆಡ್ಡಿ, ಚಿಕ್ಕಬಳ್ಳಾಪುರ- ಬಿ.ಸಂದೀಪ್, ಕೋಲಾರ - ಓಂ ಶಕ್ತಿ ಛಲಪತಿ, ಬೆಂಗಳೂರು ಉತ್ತರ - ಎಸ್.ಹರೀಶ್, ಬೆಂಗಳೂರು ಕೇಂದ್ರ - ಎ.ಆರ್.ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ - ಸಿ.ಕೆ.ರಾಮಮೂರ್ತಿ ಅಚರ ಹೆಸರನ್ನು ಘೋಷಣೆ ಮಾಡಲಾಗಿದೆ.
The Karnataka BJP named 23 new district party presidents on Wednesday, which led to furore as a section of leaders charged that this was done unilaterally.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm