ಬ್ರೇಕಿಂಗ್ ನ್ಯೂಸ್
31-01-25 02:02 pm HK News Desk ಕರ್ನಾಟಕ
ಮೈಸೂರು, ಜ 31: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು.
2 ಲಕ್ಷ ಹಣ ಕಟ್ಟಿ, ಇಲ್ಲವೇ ಜೈಲು ಶಿಕ್ಷೆ ಅನುಭವಿಸಿ ;
ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಸ್ನೇಹಮಯಿ ಕೃಷ್ಣಗೆ ಇಂದು ಶಿಕ್ಷೆ ಪ್ರಕಟಿಸಿದೆ. 2 ಲಕ್ಷ ಹಣ ಕಟ್ಟಿ, ಇಲ್ಲದಿದ್ದರೆ ಜೈಲು ಶಿಕ್ಷೆ ಅನುಭವಿಸಿ ಎಂದು ಕೋರ್ಟ್ ತೀರ್ಪು ನೀಡಿದೆ.
ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ:
ಇನ್ನು ಚೆಕ್ ಬೌನ್ಸ್ ಕೇಸ್ನಲ್ಲಿ ಕೋರ್ಟ್ ತೀರ್ಪು ನೀಡಿರೋ ಬಗ್ಗೆ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರ್ ನನ್ನ ವಿರುದ್ಧ ಬೇಕು ಅಂತಲೇ ಚೆಕ್ ಬೌನ್ಸ್ ಕೇಸ್ ಹಾಕಿದ್ರು, ಚೆಕ್ ಡೇಟ್ ತಿದ್ದಿ ಬೌನ್ಸ್ ಮಾಡಿದ್ರು ಅಂತ ಆರೋಪಿಸಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿದ್ದೆ, ಈಗ ಕೋರ್ಟ್ ತೀರ್ಪು ನೀಡಿದೆ ಎಂದಿದ್ದಾರೆ. ಚೆಕ್ ಬೌನ್ಸ್ ವಿಚಾರವಾಗಿ ನಾನು ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇನೆ ಅಂತ ಸ್ನೇಹಮಯಿ ಹೇಳಿದ್ದಾರೆ.
ಸ್ನೇಹಮಯಿ ಕೃಷ್ಣ ಮುಡಾ ಪ್ರಕರಣದ ದೂರುದಾರರಾಗಿದ್ದಾರೆ.
Cheque bounce case Snehamahi Krishna gets 6 months imprisonment by mysuru court. The court has ordered to pay 2 laksh or jail term of 6 months. Snehamahi stated that he will challenge the order in the high court.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm