ಬ್ರೇಕಿಂಗ್ ನ್ಯೂಸ್
31-01-25 10:10 pm HK News Desk ಕರ್ನಾಟಕ
ಶಿವಮೊಗ್ಗ, ಜ.31: ಕಾಂಗ್ರೆಸ್ ನಿಂದ ಬಿಜೆಪಿ ಹೋದವರಿಗೆ ಅಲ್ಲಿ ಯಾವ ಸ್ಥಾನಮಾನವೂ ಇಲ್ಲ. ಅಲ್ಲಿ ಅವರನ್ನು ಯೂಸ್ ಅಂಡ್ ಥ್ರೋ ಮಾಡಿದ್ದಾರೆ. ಇದು ಈಗ ಎಲ್ಲರಿಗೂ ಗೊತ್ತಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಚಿವ ಸುಧಾಕರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಯೂಸ್ ಅಂಡ್ ಥ್ರೋ ಮಾಡಿದವರ ಹೆಸರು ನಮ್ಮ ಬಳಿ ಇದೆ. ಆದರೆ ಅದನ್ನು ನಾವು ಹೇಳಲು ಹೋಗುವುದಿಲ್ಲ. ರಾಜಕೀಯವಾಗಿ ಒಬ್ಬೊಬ್ಬರು ಒಂದೊಂದು ಸಿದ್ಧಾಂತದ ಮೇಲೆ ಬೆಳೆದಿರುತ್ತಾರೆ. ಅಂಥವರು ಬೇರೆ ಕಡೆಗೆ ಹೋದಾಗ ಅಲ್ಲಿನ ಪರಿಸ್ಥಿತಿ ಅವರಿಗೆ ಒಗ್ಗುವುದಿಲ್ಲ. ಹಾಗಂತ ಅವರ ಪಾರ್ಟಿಯಲ್ಲಿ ಏನಾದರೂ ಮಾಡಿಕೊಳ್ಳಲಿ, ನಮಗೆ ಅದರಲ್ಲಿ ಮಧ್ಯ ಪ್ರವೇಶಿಸಲು ಇಷ್ಟ ಇಲ್ಲ. ಅದರ ಲಾಭ ಪಡೆಯುವ ಉದ್ದೇಶವೂ ನಮಗಿಲ್ಲ ಎಂದು ಹೇಳಿದ್ದಾರೆ.
ನಾವು ಬೇರೆ ಪಕ್ಷದ ಒಳ ಜಗಳ ಇಟ್ಟುಕೊಂಡು ರಾಜಕಾರಣ ಮಾಡುತ್ತಿಲ್ಲ. ನಮ್ಮ ರಾಜಕಾರಣ ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಹೋಗುವುದು. ಅವರ ಒಳ ಜಗಳವನ್ನ ಮುಚ್ಚಿಕೊಳ್ಳಲು ನಮ್ಮ ಸರ್ಕಾರದ ಮೇಲೆ ಪ್ರಯೋಗ ಮಾಡುತ್ತಿದ್ದಾರೆ. ಅವರದು ಯಾವಾಗಲೂ ಇದ್ದದ್ದೇ. ಜನ ಅವರಿಗೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಕೆಲಸ ಕೊಟ್ಟಿದ್ದಾರೆ. ಅವರಿಗೆ ಅಧಿಕಾರ ಕೊಟ್ಟಾಗ ಆಡಳಿತ ನಡೆಸುವ ಅನುಭವ ಕೂಡ ಇರಲಿಲ್ಲ ಎಂದರು.
He spoke to reporters in the city. At this time, commenting on the ongoing internal strife in the BJP, he said that the Congress party is not running the government depending on the developments in other parties. He said that the aim of his party is to maintain the trust that the people of the country have placed in the government.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm