ಬ್ರೇಕಿಂಗ್ ನ್ಯೂಸ್
31-01-25 10:10 pm HK News Desk ಕರ್ನಾಟಕ
ಶಿವಮೊಗ್ಗ, ಜ.31: ಕಾಂಗ್ರೆಸ್ ನಿಂದ ಬಿಜೆಪಿ ಹೋದವರಿಗೆ ಅಲ್ಲಿ ಯಾವ ಸ್ಥಾನಮಾನವೂ ಇಲ್ಲ. ಅಲ್ಲಿ ಅವರನ್ನು ಯೂಸ್ ಅಂಡ್ ಥ್ರೋ ಮಾಡಿದ್ದಾರೆ. ಇದು ಈಗ ಎಲ್ಲರಿಗೂ ಗೊತ್ತಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಚಿವ ಸುಧಾಕರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಯೂಸ್ ಅಂಡ್ ಥ್ರೋ ಮಾಡಿದವರ ಹೆಸರು ನಮ್ಮ ಬಳಿ ಇದೆ. ಆದರೆ ಅದನ್ನು ನಾವು ಹೇಳಲು ಹೋಗುವುದಿಲ್ಲ. ರಾಜಕೀಯವಾಗಿ ಒಬ್ಬೊಬ್ಬರು ಒಂದೊಂದು ಸಿದ್ಧಾಂತದ ಮೇಲೆ ಬೆಳೆದಿರುತ್ತಾರೆ. ಅಂಥವರು ಬೇರೆ ಕಡೆಗೆ ಹೋದಾಗ ಅಲ್ಲಿನ ಪರಿಸ್ಥಿತಿ ಅವರಿಗೆ ಒಗ್ಗುವುದಿಲ್ಲ. ಹಾಗಂತ ಅವರ ಪಾರ್ಟಿಯಲ್ಲಿ ಏನಾದರೂ ಮಾಡಿಕೊಳ್ಳಲಿ, ನಮಗೆ ಅದರಲ್ಲಿ ಮಧ್ಯ ಪ್ರವೇಶಿಸಲು ಇಷ್ಟ ಇಲ್ಲ. ಅದರ ಲಾಭ ಪಡೆಯುವ ಉದ್ದೇಶವೂ ನಮಗಿಲ್ಲ ಎಂದು ಹೇಳಿದ್ದಾರೆ.
ನಾವು ಬೇರೆ ಪಕ್ಷದ ಒಳ ಜಗಳ ಇಟ್ಟುಕೊಂಡು ರಾಜಕಾರಣ ಮಾಡುತ್ತಿಲ್ಲ. ನಮ್ಮ ರಾಜಕಾರಣ ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಹೋಗುವುದು. ಅವರ ಒಳ ಜಗಳವನ್ನ ಮುಚ್ಚಿಕೊಳ್ಳಲು ನಮ್ಮ ಸರ್ಕಾರದ ಮೇಲೆ ಪ್ರಯೋಗ ಮಾಡುತ್ತಿದ್ದಾರೆ. ಅವರದು ಯಾವಾಗಲೂ ಇದ್ದದ್ದೇ. ಜನ ಅವರಿಗೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಕೆಲಸ ಕೊಟ್ಟಿದ್ದಾರೆ. ಅವರಿಗೆ ಅಧಿಕಾರ ಕೊಟ್ಟಾಗ ಆಡಳಿತ ನಡೆಸುವ ಅನುಭವ ಕೂಡ ಇರಲಿಲ್ಲ ಎಂದರು.
He spoke to reporters in the city. At this time, commenting on the ongoing internal strife in the BJP, he said that the Congress party is not running the government depending on the developments in other parties. He said that the aim of his party is to maintain the trust that the people of the country have placed in the government.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm