ಬ್ರೇಕಿಂಗ್ ನ್ಯೂಸ್
31-01-25 10:10 pm HK News Desk ಕರ್ನಾಟಕ
ಶಿವಮೊಗ್ಗ, ಜ.31: ಕಾಂಗ್ರೆಸ್ ನಿಂದ ಬಿಜೆಪಿ ಹೋದವರಿಗೆ ಅಲ್ಲಿ ಯಾವ ಸ್ಥಾನಮಾನವೂ ಇಲ್ಲ. ಅಲ್ಲಿ ಅವರನ್ನು ಯೂಸ್ ಅಂಡ್ ಥ್ರೋ ಮಾಡಿದ್ದಾರೆ. ಇದು ಈಗ ಎಲ್ಲರಿಗೂ ಗೊತ್ತಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಚಿವ ಸುಧಾಕರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಯೂಸ್ ಅಂಡ್ ಥ್ರೋ ಮಾಡಿದವರ ಹೆಸರು ನಮ್ಮ ಬಳಿ ಇದೆ. ಆದರೆ ಅದನ್ನು ನಾವು ಹೇಳಲು ಹೋಗುವುದಿಲ್ಲ. ರಾಜಕೀಯವಾಗಿ ಒಬ್ಬೊಬ್ಬರು ಒಂದೊಂದು ಸಿದ್ಧಾಂತದ ಮೇಲೆ ಬೆಳೆದಿರುತ್ತಾರೆ. ಅಂಥವರು ಬೇರೆ ಕಡೆಗೆ ಹೋದಾಗ ಅಲ್ಲಿನ ಪರಿಸ್ಥಿತಿ ಅವರಿಗೆ ಒಗ್ಗುವುದಿಲ್ಲ. ಹಾಗಂತ ಅವರ ಪಾರ್ಟಿಯಲ್ಲಿ ಏನಾದರೂ ಮಾಡಿಕೊಳ್ಳಲಿ, ನಮಗೆ ಅದರಲ್ಲಿ ಮಧ್ಯ ಪ್ರವೇಶಿಸಲು ಇಷ್ಟ ಇಲ್ಲ. ಅದರ ಲಾಭ ಪಡೆಯುವ ಉದ್ದೇಶವೂ ನಮಗಿಲ್ಲ ಎಂದು ಹೇಳಿದ್ದಾರೆ.
ನಾವು ಬೇರೆ ಪಕ್ಷದ ಒಳ ಜಗಳ ಇಟ್ಟುಕೊಂಡು ರಾಜಕಾರಣ ಮಾಡುತ್ತಿಲ್ಲ. ನಮ್ಮ ರಾಜಕಾರಣ ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಹೋಗುವುದು. ಅವರ ಒಳ ಜಗಳವನ್ನ ಮುಚ್ಚಿಕೊಳ್ಳಲು ನಮ್ಮ ಸರ್ಕಾರದ ಮೇಲೆ ಪ್ರಯೋಗ ಮಾಡುತ್ತಿದ್ದಾರೆ. ಅವರದು ಯಾವಾಗಲೂ ಇದ್ದದ್ದೇ. ಜನ ಅವರಿಗೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಕೆಲಸ ಕೊಟ್ಟಿದ್ದಾರೆ. ಅವರಿಗೆ ಅಧಿಕಾರ ಕೊಟ್ಟಾಗ ಆಡಳಿತ ನಡೆಸುವ ಅನುಭವ ಕೂಡ ಇರಲಿಲ್ಲ ಎಂದರು.
He spoke to reporters in the city. At this time, commenting on the ongoing internal strife in the BJP, he said that the Congress party is not running the government depending on the developments in other parties. He said that the aim of his party is to maintain the trust that the people of the country have placed in the government.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm