ಬ್ರೇಕಿಂಗ್ ನ್ಯೂಸ್
31-01-25 10:10 pm HK News Desk ಕರ್ನಾಟಕ
ಶಿವಮೊಗ್ಗ, ಜ.31: ಕಾಂಗ್ರೆಸ್ ನಿಂದ ಬಿಜೆಪಿ ಹೋದವರಿಗೆ ಅಲ್ಲಿ ಯಾವ ಸ್ಥಾನಮಾನವೂ ಇಲ್ಲ. ಅಲ್ಲಿ ಅವರನ್ನು ಯೂಸ್ ಅಂಡ್ ಥ್ರೋ ಮಾಡಿದ್ದಾರೆ. ಇದು ಈಗ ಎಲ್ಲರಿಗೂ ಗೊತ್ತಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಚಿವ ಸುಧಾಕರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಯೂಸ್ ಅಂಡ್ ಥ್ರೋ ಮಾಡಿದವರ ಹೆಸರು ನಮ್ಮ ಬಳಿ ಇದೆ. ಆದರೆ ಅದನ್ನು ನಾವು ಹೇಳಲು ಹೋಗುವುದಿಲ್ಲ. ರಾಜಕೀಯವಾಗಿ ಒಬ್ಬೊಬ್ಬರು ಒಂದೊಂದು ಸಿದ್ಧಾಂತದ ಮೇಲೆ ಬೆಳೆದಿರುತ್ತಾರೆ. ಅಂಥವರು ಬೇರೆ ಕಡೆಗೆ ಹೋದಾಗ ಅಲ್ಲಿನ ಪರಿಸ್ಥಿತಿ ಅವರಿಗೆ ಒಗ್ಗುವುದಿಲ್ಲ. ಹಾಗಂತ ಅವರ ಪಾರ್ಟಿಯಲ್ಲಿ ಏನಾದರೂ ಮಾಡಿಕೊಳ್ಳಲಿ, ನಮಗೆ ಅದರಲ್ಲಿ ಮಧ್ಯ ಪ್ರವೇಶಿಸಲು ಇಷ್ಟ ಇಲ್ಲ. ಅದರ ಲಾಭ ಪಡೆಯುವ ಉದ್ದೇಶವೂ ನಮಗಿಲ್ಲ ಎಂದು ಹೇಳಿದ್ದಾರೆ.
ನಾವು ಬೇರೆ ಪಕ್ಷದ ಒಳ ಜಗಳ ಇಟ್ಟುಕೊಂಡು ರಾಜಕಾರಣ ಮಾಡುತ್ತಿಲ್ಲ. ನಮ್ಮ ರಾಜಕಾರಣ ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಹೋಗುವುದು. ಅವರ ಒಳ ಜಗಳವನ್ನ ಮುಚ್ಚಿಕೊಳ್ಳಲು ನಮ್ಮ ಸರ್ಕಾರದ ಮೇಲೆ ಪ್ರಯೋಗ ಮಾಡುತ್ತಿದ್ದಾರೆ. ಅವರದು ಯಾವಾಗಲೂ ಇದ್ದದ್ದೇ. ಜನ ಅವರಿಗೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಕೆಲಸ ಕೊಟ್ಟಿದ್ದಾರೆ. ಅವರಿಗೆ ಅಧಿಕಾರ ಕೊಟ್ಟಾಗ ಆಡಳಿತ ನಡೆಸುವ ಅನುಭವ ಕೂಡ ಇರಲಿಲ್ಲ ಎಂದರು.
He spoke to reporters in the city. At this time, commenting on the ongoing internal strife in the BJP, he said that the Congress party is not running the government depending on the developments in other parties. He said that the aim of his party is to maintain the trust that the people of the country have placed in the government.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm