ಬ್ರೇಕಿಂಗ್ ನ್ಯೂಸ್
04-02-25 12:59 pm HK News Desk ಕರ್ನಾಟಕ
ಕಾರವಾರ, ಫೆ.4: ಇನ್ಮುಂದೆ ಯಾರಾದ್ರೂ ಗೋಹತ್ಯೆ ನಡೆಸಿದರೆ ರಸ್ತೆ ಮಧ್ಯೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹೊಡೆಯುತ್ತೇನೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಗುಡುಗಿದ್ದಾರೆ.
ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋವಿನ ಹತ್ಯೆ ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋಹತ್ಯೆ ಈ ಹಿಂದಿನಿಂದಲೂ ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲೂ ಜಿಲ್ಲೆಯಲ್ಲಿ ಗೋಹತ್ಯೆ ಆಗಿತ್ತು ಎಂದು ತಿಳಿಸಿದ್ದಾರೆ.
ಕುಮಟಾ ಶಾಸಕ ದಿನಕರ ಶೆಟ್ಟಿ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಲಿ. ದಿನಕರ ಶೆಟ್ಟಿ ಈಗ ಏನು ದಿನಕರ ಖಾನ್ ಆಗಿದ್ದಾರಾ? ದಿನಕರ ಶೆಟ್ಟಿ ಅವರೇ ನಮ್ಮ ಸಿಎಂ ಬಗ್ಗೆ, ಸಚಿವರ ಬಗ್ಗೆ ಬಾಯಿಗೆ ಬಂದಂಗೆ ಮಾತನಾಡಬೇಡಿ. ಗೋವುಗಳ ಹಂತಕರನ್ನು ಯಾವುದೇ ಕಾರಣಕ್ಕೂ ರಕ್ಷಿಸುವುದಿಲ್ಲ. ಆರೋಪಿಗಳನ್ನ ಕೂಡಲೇ ಬಂಧಿಸಿ ಶಿಕ್ಷೆ ನೀಡುವಂತೆ ಹೇಳಿದ್ದೇನೆ. ಪೊಲೀಸರು ಆರೋಪಿಗಳನ್ನ ಬಂಧಿಸಿ ಅದರ ಮುಂದೆ ಇನ್ನೊಂದು ಹೆಜ್ಜೆ ಇಟ್ಟಿದ್ದಾರೆ. ಇನ್ಮುಂದೆ ಯಾವುದೇ ಕಾರಣಕ್ಕೂ ಗೋವು ಕಳ್ಳತನ, ಗೋಹತ್ಯೆ ಆಗಬಾರದು. ಗೋಹತ್ಯೆ ಏನಾದ್ರೂ ನಡೆದರೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ ಎಂದು ಎಚ್ಚರಿಸಿದ್ದಾರೆ.
ದುಡಿದುಕೊಂಡು ತಿನ್ನೋಕೆ ಬಹಳಷ್ಟು ದಾರಿ ಇದೆ. ಬದುಕಿ ಜೀವನ ಮಾಡಿ, ಗೋಹತ್ಯೆ ಮಾಡಿ ಜೀವನ ಮಾಡುವುದನ್ನ ನಿಲ್ಲಿಸಿ. ಈ ಕೃತ್ಯದ ಹಿಂದೆ ಯಾವುದೇ ಧರ್ಮದವರಿದ್ದರೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
Vaidya told reporters in Karwar that even when the BJP was in power, cow thefts were reported, but cow rearers need not fear under the Congress government as it is in favour of cow and cow rearers.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 11:41 am
HK News Staffer
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
22-03-26 12:10 pm
HK News Staffer
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm