ಬ್ರೇಕಿಂಗ್ ನ್ಯೂಸ್
04-02-25 12:59 pm HK News Desk ಕರ್ನಾಟಕ
ಕಾರವಾರ, ಫೆ.4: ಇನ್ಮುಂದೆ ಯಾರಾದ್ರೂ ಗೋಹತ್ಯೆ ನಡೆಸಿದರೆ ರಸ್ತೆ ಮಧ್ಯೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹೊಡೆಯುತ್ತೇನೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಗುಡುಗಿದ್ದಾರೆ.
ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋವಿನ ಹತ್ಯೆ ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋಹತ್ಯೆ ಈ ಹಿಂದಿನಿಂದಲೂ ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲೂ ಜಿಲ್ಲೆಯಲ್ಲಿ ಗೋಹತ್ಯೆ ಆಗಿತ್ತು ಎಂದು ತಿಳಿಸಿದ್ದಾರೆ.
ಕುಮಟಾ ಶಾಸಕ ದಿನಕರ ಶೆಟ್ಟಿ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಲಿ. ದಿನಕರ ಶೆಟ್ಟಿ ಈಗ ಏನು ದಿನಕರ ಖಾನ್ ಆಗಿದ್ದಾರಾ? ದಿನಕರ ಶೆಟ್ಟಿ ಅವರೇ ನಮ್ಮ ಸಿಎಂ ಬಗ್ಗೆ, ಸಚಿವರ ಬಗ್ಗೆ ಬಾಯಿಗೆ ಬಂದಂಗೆ ಮಾತನಾಡಬೇಡಿ. ಗೋವುಗಳ ಹಂತಕರನ್ನು ಯಾವುದೇ ಕಾರಣಕ್ಕೂ ರಕ್ಷಿಸುವುದಿಲ್ಲ. ಆರೋಪಿಗಳನ್ನ ಕೂಡಲೇ ಬಂಧಿಸಿ ಶಿಕ್ಷೆ ನೀಡುವಂತೆ ಹೇಳಿದ್ದೇನೆ. ಪೊಲೀಸರು ಆರೋಪಿಗಳನ್ನ ಬಂಧಿಸಿ ಅದರ ಮುಂದೆ ಇನ್ನೊಂದು ಹೆಜ್ಜೆ ಇಟ್ಟಿದ್ದಾರೆ. ಇನ್ಮುಂದೆ ಯಾವುದೇ ಕಾರಣಕ್ಕೂ ಗೋವು ಕಳ್ಳತನ, ಗೋಹತ್ಯೆ ಆಗಬಾರದು. ಗೋಹತ್ಯೆ ಏನಾದ್ರೂ ನಡೆದರೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ ಎಂದು ಎಚ್ಚರಿಸಿದ್ದಾರೆ.
ದುಡಿದುಕೊಂಡು ತಿನ್ನೋಕೆ ಬಹಳಷ್ಟು ದಾರಿ ಇದೆ. ಬದುಕಿ ಜೀವನ ಮಾಡಿ, ಗೋಹತ್ಯೆ ಮಾಡಿ ಜೀವನ ಮಾಡುವುದನ್ನ ನಿಲ್ಲಿಸಿ. ಈ ಕೃತ್ಯದ ಹಿಂದೆ ಯಾವುದೇ ಧರ್ಮದವರಿದ್ದರೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
Vaidya told reporters in Karwar that even when the BJP was in power, cow thefts were reported, but cow rearers need not fear under the Congress government as it is in favour of cow and cow rearers.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am