ಬ್ರೇಕಿಂಗ್ ನ್ಯೂಸ್
04-02-25 12:59 pm HK News Desk ಕರ್ನಾಟಕ
ಕಾರವಾರ, ಫೆ.4: ಇನ್ಮುಂದೆ ಯಾರಾದ್ರೂ ಗೋಹತ್ಯೆ ನಡೆಸಿದರೆ ರಸ್ತೆ ಮಧ್ಯೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹೊಡೆಯುತ್ತೇನೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಗುಡುಗಿದ್ದಾರೆ.
ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋವಿನ ಹತ್ಯೆ ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋಹತ್ಯೆ ಈ ಹಿಂದಿನಿಂದಲೂ ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲೂ ಜಿಲ್ಲೆಯಲ್ಲಿ ಗೋಹತ್ಯೆ ಆಗಿತ್ತು ಎಂದು ತಿಳಿಸಿದ್ದಾರೆ.
ಕುಮಟಾ ಶಾಸಕ ದಿನಕರ ಶೆಟ್ಟಿ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಲಿ. ದಿನಕರ ಶೆಟ್ಟಿ ಈಗ ಏನು ದಿನಕರ ಖಾನ್ ಆಗಿದ್ದಾರಾ? ದಿನಕರ ಶೆಟ್ಟಿ ಅವರೇ ನಮ್ಮ ಸಿಎಂ ಬಗ್ಗೆ, ಸಚಿವರ ಬಗ್ಗೆ ಬಾಯಿಗೆ ಬಂದಂಗೆ ಮಾತನಾಡಬೇಡಿ. ಗೋವುಗಳ ಹಂತಕರನ್ನು ಯಾವುದೇ ಕಾರಣಕ್ಕೂ ರಕ್ಷಿಸುವುದಿಲ್ಲ. ಆರೋಪಿಗಳನ್ನ ಕೂಡಲೇ ಬಂಧಿಸಿ ಶಿಕ್ಷೆ ನೀಡುವಂತೆ ಹೇಳಿದ್ದೇನೆ. ಪೊಲೀಸರು ಆರೋಪಿಗಳನ್ನ ಬಂಧಿಸಿ ಅದರ ಮುಂದೆ ಇನ್ನೊಂದು ಹೆಜ್ಜೆ ಇಟ್ಟಿದ್ದಾರೆ. ಇನ್ಮುಂದೆ ಯಾವುದೇ ಕಾರಣಕ್ಕೂ ಗೋವು ಕಳ್ಳತನ, ಗೋಹತ್ಯೆ ಆಗಬಾರದು. ಗೋಹತ್ಯೆ ಏನಾದ್ರೂ ನಡೆದರೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ ಎಂದು ಎಚ್ಚರಿಸಿದ್ದಾರೆ.
ದುಡಿದುಕೊಂಡು ತಿನ್ನೋಕೆ ಬಹಳಷ್ಟು ದಾರಿ ಇದೆ. ಬದುಕಿ ಜೀವನ ಮಾಡಿ, ಗೋಹತ್ಯೆ ಮಾಡಿ ಜೀವನ ಮಾಡುವುದನ್ನ ನಿಲ್ಲಿಸಿ. ಈ ಕೃತ್ಯದ ಹಿಂದೆ ಯಾವುದೇ ಧರ್ಮದವರಿದ್ದರೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
Vaidya told reporters in Karwar that even when the BJP was in power, cow thefts were reported, but cow rearers need not fear under the Congress government as it is in favour of cow and cow rearers.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am