ಬ್ರೇಕಿಂಗ್ ನ್ಯೂಸ್
04-02-25 11:04 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 04: ತೆರಿಗೆ ಪಾವತಿಸದೆ ಓಡಾಡುತ್ತಿದ್ದ ದುಬಾರಿ ಕಾರುಗಳ ಮಾಲೀಕರಿಗೆ ಬಿಸಿ ಮುಟ್ಟಿಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು 30 ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಮಾತ್ರವಲ್ಲದೆ, ವಿವಿಧ ಜಿಲ್ಲೆಗಳಲ್ಲಿ ತೆರಿಗೆ ಪಾವತಿಸದೆ ಸಂಚರಿಸುತ್ತಿದ್ದ ಫೆರಾರಿ, ಪೋರ್ಶೆ, ಬಿಎಂಡಬ್ಲ್ಯೂ, ಬೆಂಜ್ ಹಾಗೂ ರೇಂಜ್ ರೋವರ್ ಕಾರು ಸೇರಿ ವಿವಿಧ ಕಂಪೆನಿಗಳ 30ಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ದಂಡ ಹಾಕಿದ್ದಾರೆ.
ಸಾರಿಗೆ ಉಪ ಆಯುಕ್ತ ಸಿ.ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಆರ್ಟಿಒ ಅಧಿಕಾರಿಗಳಾದ ಬಿ.ಶ್ರೀನಿವಾಸ್ ಪ್ರಸಾದ್, ದೀಪಕ್, ಶ್ರೀನಿವಾಸಪ್ಪ ಮತ್ತು ರಂಜಿತ್ ಸೇರಿದಂತೆ 41 ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ವಶಪಡಿಸಿಕೊಂಡಿರುವ ಕಾರುಗಳಿಂದ ಸುಮಾರು 3 ಕೋಟಿ ರೂ. ತೆರಿಗೆ ವಸೂಲಿಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಫೆರಾರಿ ಕಾರಿನ ಮಾಲೀಕರಿಂದ 1.45 ಕೋಟಿ ರೂ ದಂಡ ವಸೂಲಿ:
ಕಾರ್ಯಾಚರಣೆಯಲ್ಲಿ ತೆರಿಗೆ ಪಾವತಿಸದೆ ವಂಚಿಸಿದ್ದ ಪೆರಾರಿ ಮಾಲೀಕರಿಗೆ 1.45 ಕೋಟಿ ದಂಡ ವಿಧಿಸಲಾಗಿದೆ. ದುಬಾರಿ ಮೌಲ್ಯದ ಕಾರು ಮಹಾರಾಷ್ಟ್ರದಲ್ಲಿ 2023ರಲ್ಲಿ ನೋಂದಣಿಯಾಗಿರುವುದು ಕಂಡುಬಂದಿದ್ದು, ಮಾಲೀಕರು ತೆರಿಗೆ ಕಟ್ಟದೆ ಅನಧಿಕೃತವಾಗಿ ರಾಜ್ಯದಲ್ಲಿ ಸಂಚಾರ ನಡೆಸುತ್ತಿರುವುದು ಆರ್ಟಿಒ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಈ ಸಂಬಂಧ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
In a major crackdown on tax evasion, the Karnataka Transport Department launched a special drive to identify luxury car owners who haven’t paid road taxes. During a single-day operation recently, officials seized 30 high-end cars and recovered approximately ₹3 crore in unpaid taxes.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm