ಬ್ರೇಕಿಂಗ್ ನ್ಯೂಸ್
04-02-25 11:04 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 04: ತೆರಿಗೆ ಪಾವತಿಸದೆ ಓಡಾಡುತ್ತಿದ್ದ ದುಬಾರಿ ಕಾರುಗಳ ಮಾಲೀಕರಿಗೆ ಬಿಸಿ ಮುಟ್ಟಿಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು 30 ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಮಾತ್ರವಲ್ಲದೆ, ವಿವಿಧ ಜಿಲ್ಲೆಗಳಲ್ಲಿ ತೆರಿಗೆ ಪಾವತಿಸದೆ ಸಂಚರಿಸುತ್ತಿದ್ದ ಫೆರಾರಿ, ಪೋರ್ಶೆ, ಬಿಎಂಡಬ್ಲ್ಯೂ, ಬೆಂಜ್ ಹಾಗೂ ರೇಂಜ್ ರೋವರ್ ಕಾರು ಸೇರಿ ವಿವಿಧ ಕಂಪೆನಿಗಳ 30ಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ದಂಡ ಹಾಕಿದ್ದಾರೆ.
ಸಾರಿಗೆ ಉಪ ಆಯುಕ್ತ ಸಿ.ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಆರ್ಟಿಒ ಅಧಿಕಾರಿಗಳಾದ ಬಿ.ಶ್ರೀನಿವಾಸ್ ಪ್ರಸಾದ್, ದೀಪಕ್, ಶ್ರೀನಿವಾಸಪ್ಪ ಮತ್ತು ರಂಜಿತ್ ಸೇರಿದಂತೆ 41 ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ವಶಪಡಿಸಿಕೊಂಡಿರುವ ಕಾರುಗಳಿಂದ ಸುಮಾರು 3 ಕೋಟಿ ರೂ. ತೆರಿಗೆ ವಸೂಲಿಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಫೆರಾರಿ ಕಾರಿನ ಮಾಲೀಕರಿಂದ 1.45 ಕೋಟಿ ರೂ ದಂಡ ವಸೂಲಿ:
ಕಾರ್ಯಾಚರಣೆಯಲ್ಲಿ ತೆರಿಗೆ ಪಾವತಿಸದೆ ವಂಚಿಸಿದ್ದ ಪೆರಾರಿ ಮಾಲೀಕರಿಗೆ 1.45 ಕೋಟಿ ದಂಡ ವಿಧಿಸಲಾಗಿದೆ. ದುಬಾರಿ ಮೌಲ್ಯದ ಕಾರು ಮಹಾರಾಷ್ಟ್ರದಲ್ಲಿ 2023ರಲ್ಲಿ ನೋಂದಣಿಯಾಗಿರುವುದು ಕಂಡುಬಂದಿದ್ದು, ಮಾಲೀಕರು ತೆರಿಗೆ ಕಟ್ಟದೆ ಅನಧಿಕೃತವಾಗಿ ರಾಜ್ಯದಲ್ಲಿ ಸಂಚಾರ ನಡೆಸುತ್ತಿರುವುದು ಆರ್ಟಿಒ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಈ ಸಂಬಂಧ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
In a major crackdown on tax evasion, the Karnataka Transport Department launched a special drive to identify luxury car owners who haven’t paid road taxes. During a single-day operation recently, officials seized 30 high-end cars and recovered approximately ₹3 crore in unpaid taxes.
21-01-26 12:30 pm
HK News Desk
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 11:53 am
Mangalore Correspondent
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
ರಿಯಲ್ ಎಸ್ಟೇಟ್ ಉದ್ಯಮಿ ಹಠಾತ್ತನೆ ಹೃದಯಾಘಾತಕ್ಕೆ ಬಲ...
20-01-26 10:00 pm
ಉಳ್ಳಾಲ ದರ್ಗಾ ಕಮಿಟಿ ಅವ್ಯವಹಾರ- ದುರಾಡಳಿತ ಆರೋಪ ;...
20-01-26 08:07 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm