ಬ್ರೇಕಿಂಗ್ ನ್ಯೂಸ್
04-02-25 11:04 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 04: ತೆರಿಗೆ ಪಾವತಿಸದೆ ಓಡಾಡುತ್ತಿದ್ದ ದುಬಾರಿ ಕಾರುಗಳ ಮಾಲೀಕರಿಗೆ ಬಿಸಿ ಮುಟ್ಟಿಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು 30 ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಮಾತ್ರವಲ್ಲದೆ, ವಿವಿಧ ಜಿಲ್ಲೆಗಳಲ್ಲಿ ತೆರಿಗೆ ಪಾವತಿಸದೆ ಸಂಚರಿಸುತ್ತಿದ್ದ ಫೆರಾರಿ, ಪೋರ್ಶೆ, ಬಿಎಂಡಬ್ಲ್ಯೂ, ಬೆಂಜ್ ಹಾಗೂ ರೇಂಜ್ ರೋವರ್ ಕಾರು ಸೇರಿ ವಿವಿಧ ಕಂಪೆನಿಗಳ 30ಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ದಂಡ ಹಾಕಿದ್ದಾರೆ.
ಸಾರಿಗೆ ಉಪ ಆಯುಕ್ತ ಸಿ.ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಆರ್ಟಿಒ ಅಧಿಕಾರಿಗಳಾದ ಬಿ.ಶ್ರೀನಿವಾಸ್ ಪ್ರಸಾದ್, ದೀಪಕ್, ಶ್ರೀನಿವಾಸಪ್ಪ ಮತ್ತು ರಂಜಿತ್ ಸೇರಿದಂತೆ 41 ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ವಶಪಡಿಸಿಕೊಂಡಿರುವ ಕಾರುಗಳಿಂದ ಸುಮಾರು 3 ಕೋಟಿ ರೂ. ತೆರಿಗೆ ವಸೂಲಿಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫೆರಾರಿ ಕಾರಿನ ಮಾಲೀಕರಿಂದ 1.45 ಕೋಟಿ ರೂ ದಂಡ ವಸೂಲಿ:
ಕಾರ್ಯಾಚರಣೆಯಲ್ಲಿ ತೆರಿಗೆ ಪಾವತಿಸದೆ ವಂಚಿಸಿದ್ದ ಪೆರಾರಿ ಮಾಲೀಕರಿಗೆ 1.45 ಕೋಟಿ ದಂಡ ವಿಧಿಸಲಾಗಿದೆ. ದುಬಾರಿ ಮೌಲ್ಯದ ಕಾರು ಮಹಾರಾಷ್ಟ್ರದಲ್ಲಿ 2023ರಲ್ಲಿ ನೋಂದಣಿಯಾಗಿರುವುದು ಕಂಡುಬಂದಿದ್ದು, ಮಾಲೀಕರು ತೆರಿಗೆ ಕಟ್ಟದೆ ಅನಧಿಕೃತವಾಗಿ ರಾಜ್ಯದಲ್ಲಿ ಸಂಚಾರ ನಡೆಸುತ್ತಿರುವುದು ಆರ್ಟಿಒ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಈ ಸಂಬಂಧ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
In a major crackdown on tax evasion, the Karnataka Transport Department launched a special drive to identify luxury car owners who haven’t paid road taxes. During a single-day operation recently, officials seized 30 high-end cars and recovered approximately ₹3 crore in unpaid taxes.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm