ಬ್ರೇಕಿಂಗ್ ನ್ಯೂಸ್
04-02-25 11:04 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 04: ತೆರಿಗೆ ಪಾವತಿಸದೆ ಓಡಾಡುತ್ತಿದ್ದ ದುಬಾರಿ ಕಾರುಗಳ ಮಾಲೀಕರಿಗೆ ಬಿಸಿ ಮುಟ್ಟಿಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು 30 ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಮಾತ್ರವಲ್ಲದೆ, ವಿವಿಧ ಜಿಲ್ಲೆಗಳಲ್ಲಿ ತೆರಿಗೆ ಪಾವತಿಸದೆ ಸಂಚರಿಸುತ್ತಿದ್ದ ಫೆರಾರಿ, ಪೋರ್ಶೆ, ಬಿಎಂಡಬ್ಲ್ಯೂ, ಬೆಂಜ್ ಹಾಗೂ ರೇಂಜ್ ರೋವರ್ ಕಾರು ಸೇರಿ ವಿವಿಧ ಕಂಪೆನಿಗಳ 30ಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ದಂಡ ಹಾಕಿದ್ದಾರೆ.
ಸಾರಿಗೆ ಉಪ ಆಯುಕ್ತ ಸಿ.ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಆರ್ಟಿಒ ಅಧಿಕಾರಿಗಳಾದ ಬಿ.ಶ್ರೀನಿವಾಸ್ ಪ್ರಸಾದ್, ದೀಪಕ್, ಶ್ರೀನಿವಾಸಪ್ಪ ಮತ್ತು ರಂಜಿತ್ ಸೇರಿದಂತೆ 41 ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ವಶಪಡಿಸಿಕೊಂಡಿರುವ ಕಾರುಗಳಿಂದ ಸುಮಾರು 3 ಕೋಟಿ ರೂ. ತೆರಿಗೆ ವಸೂಲಿಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಫೆರಾರಿ ಕಾರಿನ ಮಾಲೀಕರಿಂದ 1.45 ಕೋಟಿ ರೂ ದಂಡ ವಸೂಲಿ:
ಕಾರ್ಯಾಚರಣೆಯಲ್ಲಿ ತೆರಿಗೆ ಪಾವತಿಸದೆ ವಂಚಿಸಿದ್ದ ಪೆರಾರಿ ಮಾಲೀಕರಿಗೆ 1.45 ಕೋಟಿ ದಂಡ ವಿಧಿಸಲಾಗಿದೆ. ದುಬಾರಿ ಮೌಲ್ಯದ ಕಾರು ಮಹಾರಾಷ್ಟ್ರದಲ್ಲಿ 2023ರಲ್ಲಿ ನೋಂದಣಿಯಾಗಿರುವುದು ಕಂಡುಬಂದಿದ್ದು, ಮಾಲೀಕರು ತೆರಿಗೆ ಕಟ್ಟದೆ ಅನಧಿಕೃತವಾಗಿ ರಾಜ್ಯದಲ್ಲಿ ಸಂಚಾರ ನಡೆಸುತ್ತಿರುವುದು ಆರ್ಟಿಒ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಈ ಸಂಬಂಧ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
In a major crackdown on tax evasion, the Karnataka Transport Department launched a special drive to identify luxury car owners who haven’t paid road taxes. During a single-day operation recently, officials seized 30 high-end cars and recovered approximately ₹3 crore in unpaid taxes.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am