ಬ್ರೇಕಿಂಗ್ ನ್ಯೂಸ್
05-02-25 06:39 pm HK News Desk ಕರ್ನಾಟಕ
ಯಾದಗಿರಿ, ಫೆ 05: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಕಮಾನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಇಬ್ಬರ ಗಂಭೀರ ಗಾಯಗೊಂಡಿದ್ದರು. ಆದ್ರೆ, ಆ ಇಬ್ಬರು ಕೂಡ ಇದೀಗ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಕಮಾನ್ ಬಳಿ ಘಟನೆ ಸಂಭವಿಸ್ದು, ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಲಿಂಗಸುಗೂರು ತಾಲ್ಲೂಕಿನ ಗುಡಂಗುಂಟಿ ಗ್ರಾಮದವರಾಗಿದ್ದಾರೆ. ಶಹಾಪೂರ ತಾಲೂಕಿನ ಹಳಿಸಗರ ಗ್ರಾಮಕ್ಕೆ ಮಕ್ಕಳೊಂದಿಗೆ ದಂಪತಿ ಬಂದಿದ್ದರು. ಮೃತರನ್ನು ಆಂಜನೇಯ (35) ಗಂಗಮ್ಮ(28) ಹಣಮಂತ (1.5) ವರ್ಷ ಪವಿತ್ರಾ (5) ರಾಯಪ್ಪ (3) ಮೃತ ದುರ್ದೈವಿಗಳಾಗಿದ್ದಾರೆ.
ತವರು ಮನೆಗೆ ಹೋಗಿ ಬರುವ ವೇಳೆ ಘಟನೆ;
ಮಕ್ಕಳೊಂದಿಗೆ ಆಂಜನೇಯ ದಂಪತಿ ತವರೂರು ಆಗಿರುವ ಹಳಿಸಗರ ಗ್ರಾಮಕ್ಕೆ ಬಂದಿದ್ದರು. ಮರಳಿ ಗ್ರಾಮಕ್ಕೆ ಹೋಗುವಾಗ ಸಾರಿಗೆ ಬಸ್ ಎದುರು ಬಂದಿದೆ. ಪರಿಣಾಮ ಅಪಘಾತ ಸಂಭವಿಸಿದೆ. ಅಫಘಾತದ ರಭಸಕ್ಕೆ ಬೈಕ್ನಲ್ಲಿದ್ದ ದಂಪತಿ, ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆ ಮಾಡಿ ಕಳುಹಿಸಿಕೊಡಲಾಗಿದೆ.
Yadagiri bus bike accident, five of family including three children killed on spot. The family was returning back from their inlaws house after which the bus rammed over the bike.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm