ಬ್ರೇಕಿಂಗ್ ನ್ಯೂಸ್
16-12-20 02:51 pm Headline Karnataka News Network ಕರ್ನಾಟಕ
ಕಾಸರಗೋಡು, ಡಿ.16: ಕೇರಳ ರಾಜ್ಯಾದ್ಯಂತ ಸ್ಥಳೀಯಾಡಳಿತಕ್ಕೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಮಧ್ಯಾಹ್ನ ವರೆಗಿನ ಫಲಿತಾಂಶದಲ್ಲಿ ಕಾಸರಗೋಡು ನಗರಸಭೆಯಲ್ಲಿ ಯುಡಿಎಫ್ ಮತ್ತೆ ಅಧಿಕಾರ ಹಿಡಿದಿದೆ. ಯುಡಿಎಫ್ 21, ಬಿಜೆಪಿ 14 ಹಾಗೂ ಎಲ್ ಡಿಎಫ್ ಒಂದು ಸ್ಥಾನಗಳನ್ನು ಪಡೆದಿದೆ. ಪಕ್ಷೇತರರು ಎರಡು ಸ್ಥಾನ ಗಳಿಸಿದ್ದಾರೆ.
ವರ್ಕಾಡಿ ಬಿಜೆಪಿ 5, ಎಲ್ ಡಿಎಫ್ 6
ಇನ್ನು ವರ್ಕಾಡಿ ಪಂಚಾಯತ್ ನಲ್ಲಿ ಎಲ್ ಡಿಎಪ್ – 6, ಯುಡಿಎಫ್ – 4, ಬಿಜೆಪಿ 5 ಸ್ಥಾನಗಳನ್ನು ಪಡೆದಿದೆ. ಎಸ್ ಡಿಪಿಐ ಒಂದು ಸ್ಥಾನವನ್ನು ಪಡೆದಿದೆ. ಬಿಜೆಪಿ ವರ್ಕಾಡಿ ಪಂಚಾಯತ್ ನಲ್ಲಿ ಇದೇ ಮೊದಲಿಗೆ ಐದು ಸ್ಥಾನಗಳನ್ನು ಗಳಿಸಿದೆ. ಯಾವುದೇ ಪಕ್ಷ ಅಧಿಕಾರ ಪಡೆಯಲು ಬಿಜೆಪಿ ನಿರ್ಣಾಯಕ ಎನಿಸಿದೆ. ಕೊಣಿಬೈಲು ವಾರ್ಡಿನಲ್ಲಿ ಮಮತಾ, ವರ್ಕಾಡಿ ಗೀತಾ ಭಾಸ್ಕರ್, ಕೊಡ್ಲಮೊಗರಿನಲ್ಲಿ ಆಶಾ, ಬೊಡ್ಡೋಡಿ ಪದ್ಮಾವತಿ ಹಾಗೂ ಅರಿಬೈಲು ವಾರ್ಡಿನಲ್ಲಿ ರಾಜ್ ಕುಮಾರ್ ಶೆಟ್ಟಿ ಗೆಲುವು ಕಂಡಿದ್ದಾರೆ. ಅರಿಬೈಲು ವಾರ್ಡಿನಲ್ಲಿ ನಿಕಟ ಪೈಪೋಟಿಯಿದ್ದು ಬಿಜೆಪಿ ಅಭ್ಯರ್ಥಿ 33 ಮತಗಳಿಂದ ಗೆದ್ದಿದ್ದಾರೆ. ರಾಜ್ ಕುಮಾರ್ 457, ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಪುರುಷೋತ್ತಮ 424, ಕಾಂಗ್ರೆಸ್ ಅಭ್ಯರ್ಥಿ ಶರೀಫ್ 338 ಮತಗಳನ್ನು ಪಡೆದಿದ್ದಾರೆ.
ಮೀಂಜದಲ್ಲಿ ಆರು ಬಿಜೆಪಿ, ಎಲ್ ಡಿಎಫ್ 4
ಮೀಂಜ ಪಂಚಾಯತಿನಲ್ಲಿ ಬಿಜೆಪಿ 6, ಎಲ್ ಡಿಎಫ್ 4, ಯುಡಿಎಫ್ 3 ಸ್ಥಾನಗಳನ್ನು ಗೆದ್ದುಕೊಂಡಿದೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದಾರೆ. ಮೀಂಜದಲ್ಲೂ ದೊಡ್ಡ ಪಕ್ಷವಾಗಿ ಮೂಡಿಬಂದಿರುವ ಬಿಜೆಪಿಗೆ ಅಧಿಕಾರ ಪಡೆಯಲು ಎಲ್ ಡಿಎಫ್ ಅಥವಾ ಯುಡಿಎಫ್ ನೆರವು ಪಡೆಯಬೇಕಿದೆ.
ಮಂಜೇಶ್ವರ ಪಂಚಾಯತ್ ನಲ್ಲಿ ಯುಡಿಎಫ್ ಎಂಟು ಸ್ಥಾನಗಳನ್ನು ಪಡೆದಿದ್ದರೆ, ಬಿಜೆಪಿ 6 ಸ್ಥಾನಗಳನ್ನು ಗೆದ್ದಿದೆ. ಎಲ್ ಡಿಎಫ್ 3, ಎಸ್ ಡಿಪಿಐ 2, ಐಎನ್ ಡಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಅಶ್ವಿನಿ ಪಜ್ವ ಗೆಲುವು ಕಂಡಿದ್ದಾರೆಂದು ಮೂಲಗಳು ತಿಳಿಸಿವೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm