ಬ್ರೇಕಿಂಗ್ ನ್ಯೂಸ್
07-02-25 08:09 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.7: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರು ಅಕ್ರಮವಾಗಿ ನಿವೇಶನ ಪಡೆದಿದ್ದಾರೆಂಬ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆಯನ್ನು ಜನವರಿ 27ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಶುಕ್ರವಾರ ತೀರ್ಪು ಪ್ರಕಟಿಸಿದ್ದು ಸಿಬಿಐ ತನಿಖೆಯ ಕುಣಿಕೆಯಿಂದ ಸಿಎಂ ಸಿದ್ದರಾಮಯ್ಯ ತಪ್ಪಿಸಿಕೊಂಡಿದ್ದಾರೆ.
ಲೋಕಾಯುಕ್ತ ಸಂಸ್ಥೆಯ ಈವರೆಗಿನ ತನಿಖಾ ವರದಿಯನ್ನು ಪರಿಶೀಲಿಸಿದರೆ ಪಕ್ಷಪಾತದಿಂದ ತನಿಖೆ ನಡೆಸಿರುವಂತೆ ತೋರುವುದಿಲ್ಲ. ಹೀಗಾಗಿ ಪ್ರಕರಣದ ಮರು ತನಿಖೆಗಾಗಿ ಸಿಬಿಐಗೆ ವಹಿಸುವ ಅಗತ್ಯ ಕಂಡುಬರುವುದಿಲ್ಲ. ಬಾಹ್ಯ ಶಕ್ತಿಗಳಿಂದ ಲೋಕಾಯುಕ್ತ ಸಂಸ್ಥೆಯು ಪ್ರಭಾವಕ್ಕೆ ತುತ್ತಾಗುವ ಸಾಧ್ಯತೆಯ ಬಗ್ಗೆ ಈಗಾಗಲೇ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ತಮ್ಮ ತೀರ್ಪುಗಳಲ್ಲಿ ಹೇಳಿವೆ. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾ ಮಾಡಲಾಗಿದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
The Karnataka High Court on Friday dismissed a plea filed by an activist seeking a CBI probe into the MUDA land case against Chief Minister Siddaramaiah, stating that the investigation by the Lokayukta police is independent.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm