ಬ್ರೇಕಿಂಗ್ ನ್ಯೂಸ್
07-02-25 08:09 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.7: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರು ಅಕ್ರಮವಾಗಿ ನಿವೇಶನ ಪಡೆದಿದ್ದಾರೆಂಬ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆಯನ್ನು ಜನವರಿ 27ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಶುಕ್ರವಾರ ತೀರ್ಪು ಪ್ರಕಟಿಸಿದ್ದು ಸಿಬಿಐ ತನಿಖೆಯ ಕುಣಿಕೆಯಿಂದ ಸಿಎಂ ಸಿದ್ದರಾಮಯ್ಯ ತಪ್ಪಿಸಿಕೊಂಡಿದ್ದಾರೆ.
ಲೋಕಾಯುಕ್ತ ಸಂಸ್ಥೆಯ ಈವರೆಗಿನ ತನಿಖಾ ವರದಿಯನ್ನು ಪರಿಶೀಲಿಸಿದರೆ ಪಕ್ಷಪಾತದಿಂದ ತನಿಖೆ ನಡೆಸಿರುವಂತೆ ತೋರುವುದಿಲ್ಲ. ಹೀಗಾಗಿ ಪ್ರಕರಣದ ಮರು ತನಿಖೆಗಾಗಿ ಸಿಬಿಐಗೆ ವಹಿಸುವ ಅಗತ್ಯ ಕಂಡುಬರುವುದಿಲ್ಲ. ಬಾಹ್ಯ ಶಕ್ತಿಗಳಿಂದ ಲೋಕಾಯುಕ್ತ ಸಂಸ್ಥೆಯು ಪ್ರಭಾವಕ್ಕೆ ತುತ್ತಾಗುವ ಸಾಧ್ಯತೆಯ ಬಗ್ಗೆ ಈಗಾಗಲೇ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ತಮ್ಮ ತೀರ್ಪುಗಳಲ್ಲಿ ಹೇಳಿವೆ. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾ ಮಾಡಲಾಗಿದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
The Karnataka High Court on Friday dismissed a plea filed by an activist seeking a CBI probe into the MUDA land case against Chief Minister Siddaramaiah, stating that the investigation by the Lokayukta police is independent.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm