ಬ್ರೇಕಿಂಗ್ ನ್ಯೂಸ್
14-02-25 05:45 pm HK News Desk ಕರ್ನಾಟಕ
ಬೆಳಗಾವಿ, ಫೆ 14: ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಬೆಳಗಾವಿ ಮೂಲದ ನೌಕಾಪಡೆಯ ಯೋಧನೋರ್ವ ಸಾವನ್ನಪ್ಪಿರುವ ಘಟನೆ ಚೆನ್ನೈ ನಲ್ಲಿ ನಡೆದಿದೆ.
ಮೃತ ಯೋಧನನ್ನು ಮೂಡಲಗಿಯ ಕಲ್ಲೋಳಿ ಗ್ರಾಮದ ಪ್ರವೀಣ್ ಸುಭಾಷ್ ಖಾನಗೌಡರ ಎಂದು ಗುರುತಿಸಲಾಗಿದೆ.
2020ರ ಫೆ.12 ರಂದು ನೌಕಾಪಡೆಗೆ ಸೇರಿದ್ದರು, ಅಲ್ಲದೇ ಸೇನೆಯಲ್ಲಿ ಶಿಸ್ತಿನಿಂದ ಕೆಲಸ ಮಾಡುತ್ತಿದ್ದರು.
ಸಾಯುವುದಕ್ಕೂ ಒಂದು ಗಂಟೆಗೆ ಮುನ್ನ ತಾಯಿಯ ಜೊತೆ ಮಾತನಾಡಿದ್ದರು.
ಇದೀಗ ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಏಕಾಏಕಿ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಪರಿಣಾಮ ಬುಲೆಟ್ ನೇರವಾಗಿ ಪ್ರವೀಣ್ ಅವರ ತಲೆಗೆ ಹೊಕ್ಕಿ ಸಾವನ್ನಪ್ಪಿದ್ದಾರೆ. ವಿಚಿತ್ರ ಏನಪ್ಪಾ ಅಂದರೆ ತಾವು ಸೇನೆಗೆ ಸೇರಿದ ದಿನಾಂಕದಂದೇ ಮೃತಪಟ್ಟಿದ್ದಾರೆ.
2020ರಲ್ಲಿ ನೌಕಾಪಡೆಗೆ ನೇಮಕಾತಿ ಹೊಂದಿದ್ದ ಸುಭಾಷ ಅವರು ಕೇರಳದ ಕೊಚ್ಚಿಯಲ್ಲಿ ತರಬೇತಿ ಪಡೆದಿದ್ದರು. ನಂತರ ಅಂಡಮಾನ್ ಹಾಗೂ ಸದ್ಯ ಚೆನ್ನೈನಲ್ಲಿ ಸೇವೆ ಸಲ್ಲಿಸುತ್ತಿದ್ದರು
ಈಗಾಗಲೇ ಮೃತದೇಹವನ್ನು ಗ್ರಾಮದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಅಂತ್ಯಸಂಸ್ಕಾರ ನೆರವೇರಲಿದೆ.
An Indian Navy personnel from the district died while on duty at Chennai after his service weapon allegedly misfired on Thursday. Praveen Subhash Khangoudar (24), a native of Kallolli in the taluk, is the deceased jawan. Praveen had joined the Indian Navy in February 2020.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm