ಬ್ರೇಕಿಂಗ್ ನ್ಯೂಸ್
14-02-25 10:48 pm HK News Desk ಕರ್ನಾಟಕ
ಬೆಳಗಾವಿ, ಫೆ.14: ಅಥಣಿ ಪಟ್ಟಣದ ಶಿವಯೋಗಿ (ಹಲ್ಯಾಳ) ವೃತ್ತದಲ್ಲಿ ರಸ್ತೆ ಬದಿ ನಿಂತಿದ್ದ ಸೈನಿಕನಿಗೆ ಐದಾರು ಪೊಲೀಸರು ಸೇರಿ ಹಲ್ಲೆಗೈದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಘಟನೆ ಖಂಡಿಸಿ ಮಾಜಿ ಸೈನಿಕರು ಸೇರಿ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ವಾಹನದೊಂದಿಗೆ ನಿಂತಿದ್ದ ತನಗೆ ಪೊಲೀಸರು ಏಕವಚನದಲ್ಲಿ ಮಾತನಾಡಿದ್ದರಿಂದ ಸಿಟ್ಟಾದ ಸೈನಿಕ, ತಾನೂ ದೇಶ ಸೇವೆ ಮಾಡೋನು, ಗೌರವ ಕೊಟ್ಟು ಮಾತನಾಡಿ' ಎಂದು ಹೇಳಿದ್ದರು. ಇದರ ಬಗ್ಗೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಬಳಿಕ ಸೈನಿಕನಿಗೆ ನಡುರಸ್ತೆಯಲ್ಲಿಯೇ ಥಳಿಸಿದ್ದಾರೆ. ಘಟನೆ ಬಳಿಕ ಮಾಜಿ ಸೈನಿಕರ ಸಂಘದ ಸದಸ್ಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಪೋಲಿಸರು ಬಹಿರಂಗ ಕ್ಷಮೆ ಯಾಚಿಸಿದ ಬಳಿಕ ಮುತ್ತಿಗೆ ಹಿಂಪಡೆದರು.
ಹಲ್ಲೆಗೊಳಗಾದ ಯೋಧ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ' ಗೌರವದಿಂದ ಮಾತನಾಡಿ ಎಂದು ಹೇಳಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಐದಾರು ಪೊಲೀಸರು ಸೇರಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾರೆ. ಬಳಿಕ ಠಾಣೆಗೆ ಕರೆತಂದು ಅಲ್ಲಿಯೂ ಅವಾಚ್ಯವಾಗಿ ನಿಂದಿಸಿದ್ದಾರೆ. ನಾವು ಸಹ ದೇಶ ಸೇವೆ ಮಾಡುತ್ತೇವೆ. ಆದರೆ ನಮಗೆ ಸ್ಥಳೀಯವಾಗಿ ಈ ತರಹ ಅಗೌರವ ತೋರಿದ್ದು ಬೇಸರ ತಂದಿದೆ' ಎಂದು ಹೇಳಿದರು.
ಮಾಜಿ ಸೈನಿಕ ಗುರಪ್ಪ ಮಗದುಮ್ ಮಾತನಾಡಿ, 'ವೀರ ಮರಣ ಹೊಂದಿದ ಯೋಧರಿಗೆ ಇಡೀ ದೇಶದಲ್ಲಿಯೇ ಸಾಕಷ್ಟು ಗೌರವ ನೀಡುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಪೋಲಿಸರು ಈ ತರಹ ವರ್ತನೆ ಮಾಡಿದ್ದು ಖಂಡನಿಯ. ಇದನ್ನು ಖಂಡಿಸಿ ನಾವು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲು ಹೋಗಿದ್ದೆವು, ಆದರೆ ಪೋಲಿಸರು ಬಹಿರಂಗವಾಗಿ ಕ್ಷಮೆ ಕೇಳಿದ್ದಕ್ಕೆ ಮುತ್ತಿಗೆ ಹಿಂಪಡೆದಿದ್ದೇವೆ ಎಂದು ಹೇಳಿದರು.
Army Solider assulted by five police personals in athani in public over minor issue, soldiers gherao police station in Belagavi
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm