ಬ್ರೇಕಿಂಗ್ ನ್ಯೂಸ್
14-02-25 10:48 pm HK News Desk ಕರ್ನಾಟಕ
ಬೆಳಗಾವಿ, ಫೆ.14: ಅಥಣಿ ಪಟ್ಟಣದ ಶಿವಯೋಗಿ (ಹಲ್ಯಾಳ) ವೃತ್ತದಲ್ಲಿ ರಸ್ತೆ ಬದಿ ನಿಂತಿದ್ದ ಸೈನಿಕನಿಗೆ ಐದಾರು ಪೊಲೀಸರು ಸೇರಿ ಹಲ್ಲೆಗೈದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಘಟನೆ ಖಂಡಿಸಿ ಮಾಜಿ ಸೈನಿಕರು ಸೇರಿ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ವಾಹನದೊಂದಿಗೆ ನಿಂತಿದ್ದ ತನಗೆ ಪೊಲೀಸರು ಏಕವಚನದಲ್ಲಿ ಮಾತನಾಡಿದ್ದರಿಂದ ಸಿಟ್ಟಾದ ಸೈನಿಕ, ತಾನೂ ದೇಶ ಸೇವೆ ಮಾಡೋನು, ಗೌರವ ಕೊಟ್ಟು ಮಾತನಾಡಿ' ಎಂದು ಹೇಳಿದ್ದರು. ಇದರ ಬಗ್ಗೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಬಳಿಕ ಸೈನಿಕನಿಗೆ ನಡುರಸ್ತೆಯಲ್ಲಿಯೇ ಥಳಿಸಿದ್ದಾರೆ. ಘಟನೆ ಬಳಿಕ ಮಾಜಿ ಸೈನಿಕರ ಸಂಘದ ಸದಸ್ಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಪೋಲಿಸರು ಬಹಿರಂಗ ಕ್ಷಮೆ ಯಾಚಿಸಿದ ಬಳಿಕ ಮುತ್ತಿಗೆ ಹಿಂಪಡೆದರು.
ಹಲ್ಲೆಗೊಳಗಾದ ಯೋಧ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ' ಗೌರವದಿಂದ ಮಾತನಾಡಿ ಎಂದು ಹೇಳಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಐದಾರು ಪೊಲೀಸರು ಸೇರಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾರೆ. ಬಳಿಕ ಠಾಣೆಗೆ ಕರೆತಂದು ಅಲ್ಲಿಯೂ ಅವಾಚ್ಯವಾಗಿ ನಿಂದಿಸಿದ್ದಾರೆ. ನಾವು ಸಹ ದೇಶ ಸೇವೆ ಮಾಡುತ್ತೇವೆ. ಆದರೆ ನಮಗೆ ಸ್ಥಳೀಯವಾಗಿ ಈ ತರಹ ಅಗೌರವ ತೋರಿದ್ದು ಬೇಸರ ತಂದಿದೆ' ಎಂದು ಹೇಳಿದರು.
ಮಾಜಿ ಸೈನಿಕ ಗುರಪ್ಪ ಮಗದುಮ್ ಮಾತನಾಡಿ, 'ವೀರ ಮರಣ ಹೊಂದಿದ ಯೋಧರಿಗೆ ಇಡೀ ದೇಶದಲ್ಲಿಯೇ ಸಾಕಷ್ಟು ಗೌರವ ನೀಡುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಪೋಲಿಸರು ಈ ತರಹ ವರ್ತನೆ ಮಾಡಿದ್ದು ಖಂಡನಿಯ. ಇದನ್ನು ಖಂಡಿಸಿ ನಾವು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲು ಹೋಗಿದ್ದೆವು, ಆದರೆ ಪೋಲಿಸರು ಬಹಿರಂಗವಾಗಿ ಕ್ಷಮೆ ಕೇಳಿದ್ದಕ್ಕೆ ಮುತ್ತಿಗೆ ಹಿಂಪಡೆದಿದ್ದೇವೆ ಎಂದು ಹೇಳಿದರು.
Army Solider assulted by five police personals in athani in public over minor issue, soldiers gherao police station in Belagavi
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am