ಬ್ರೇಕಿಂಗ್ ನ್ಯೂಸ್
15-02-25 12:52 pm HK News Desk ಕರ್ನಾಟಕ
ಬೆಂಗಳೂರು, ಫೆ.15: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಈ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಿದೆ. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ.
ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ ಜೆಪಿ ರಘು, ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅದಕ್ಕೂ ಮುನ್ನ ಕೋವಿಡ್ ಅಕ್ರಮದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ಎಸ್ಐಟಿ ನೇತೃತ್ವ ವಹಿಸಲು ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕೋವಿಡ್ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಕ ಎನ್-95 ಮಾಸ್ಕ್ ಹಾಗೂ ಪಿಪಿಇ ಕಿಟ್ ಸೇರಿದಂತೆ ಇತರ ಉಪಕರಣಗಳ ಖರೀದಿಯಲ್ಲಿ 167 ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಠಾಣೆಗೆ ಡಿ.13ರಂದು ದೂರು ದಾಖಲಾಗಿತ್ತು.
The Karnataka government has transferred the probe into the alleged Rs 167 crore COVID-19 scam to the Criminal Investigation Department (CID), nearly two months after an FIR was registered over financial irregularities during the pandemic.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm