ಬ್ರೇಕಿಂಗ್ ನ್ಯೂಸ್
15-02-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿಯ 23.63 ಕಿ.ಮೀ ಮಾರ್ಗದಲ್ಲಿ ಆರು ಕಡೆ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ಸಿದ್ಧಪಡಿಸಿದ್ದು, ಕೇಂದ್ರ ಸರಕಾರಕ್ಕೆ ಸಲ್ಲಿಸಲು ರೆಡಿಯಾಗಿದೆ. ಈ ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಪ್ರಸ್ತಾಪ ಕೇಳಿಬಂದಿತ್ತು. ಪ್ರಸ್ತುತ ಹಾಸನ-ಮಂಗಳೂರು ರೈಲ್ವೇ ಮಾರ್ಗದಲ್ಲಿ ಮಾತ್ರ ಸುರಂಗ ಮಾರ್ಗವಿದೆ.
ಸುರಂಗ ಮಾರ್ಗ ನಿರ್ಮಾಣ ಸಂಬಂಧಿಸಿ ಭಾರತೀಯ ವಿಜ್ಞಾನ ಸಂಸ್ಥೆಯ ವರದಿ ಆಧರಿಸಿ ನೀಡಿದ ವಿಸ್ಕೃತ ವರದಿಗೆ ಕೇಂದ್ರ ಅನುಮೋದನೆ ನೀಡಿತ್ತು. ಇದೀಗ ಹೆದ್ದಾರಿ ಪ್ರಾಧಿಕಾರವು 12.60 ಕಿ.ಮೀ ಉದ್ದದ ಆರು ಸುರಂಗ ಮಾರ್ಗ, 1.5 ಕಿ.ಮೀ ಉದ್ದದ 10 ಸೇತುವೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಈ ಮಾರ್ಗದಲ್ಲಿ ದ್ವಿಮುಖ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡುವ ಜತೆಗೆ ತುರ್ತು ಸಂದರ್ಭಕ್ಕಾಗಿ 8.58 ಮೀ. ವಿಸ್ತಾರದ ತುರ್ತು ಮಾರ್ಗವೂ ಯೋಜನೆಯಲ್ಲಿದೆ. ಶಿರಾಡಿ ಸುರಂಗ ಮಾರ್ಗದ ಕಾಮಗಾರಿಗೆ ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಷನ್ ಏಜೆನ್ಸಿ(ಜೆಐಸಿಎ) ಆರ್ಥಿಕ ನೆರವು ಒದಗಿಸಲಿದೆ.
ಸುರಂಗ ಮಾರ್ಗದ ಚಿಂತನೆ ಒಂದೆಡೆಯಾದರೆ ಹಿಂದಿನ ವರ್ಷ ಮಳೆಗಾಲದಲ್ಲಿ ಸಂಭವಿಸಿದ ಭೂಕುಸಿತ, ಅನಾಹುತದಿಂದ ಎಚ್ಚೆತ್ತು ಶಿರಾಡಿ ಮಾರ್ಗದ ಹೆದ್ದಾರಿ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ. ಪ್ರತಿ ಮಳೆಗಾಲದಲ್ಲಿ ಭೂಕುಸಿತ, ಸಂಚಾರ ಸ್ಥಗಿತ ಸಮಸ್ಯೆ ಮರುಕಳಿಸುತ್ತಲೇ ಇರುವುದನ್ನು ಮನಗಂಡು ಈಗಾಗಲೇ ಚತುಷ್ಪಥ ರಸ್ತೆ ಹಾಗೂ ಸಕಲೇಶಪುರದಿಂದ ಮಾರನಹಳ್ಳಿ ವರೆಗೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಹಗಲು-ರಾತ್ರಿ ಈ ಕಾಮಗಾರಿ ಮಾಡುವ ಮೂಲಕ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಪೂರ್ಣಗೊಳಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
Mangalore DPR ready for shiradi ghat, 23 kilometer tunnel to be built.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm