ಬ್ರೇಕಿಂಗ್ ನ್ಯೂಸ್
15-02-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿಯ 23.63 ಕಿ.ಮೀ ಮಾರ್ಗದಲ್ಲಿ ಆರು ಕಡೆ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ಸಿದ್ಧಪಡಿಸಿದ್ದು, ಕೇಂದ್ರ ಸರಕಾರಕ್ಕೆ ಸಲ್ಲಿಸಲು ರೆಡಿಯಾಗಿದೆ. ಈ ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಪ್ರಸ್ತಾಪ ಕೇಳಿಬಂದಿತ್ತು. ಪ್ರಸ್ತುತ ಹಾಸನ-ಮಂಗಳೂರು ರೈಲ್ವೇ ಮಾರ್ಗದಲ್ಲಿ ಮಾತ್ರ ಸುರಂಗ ಮಾರ್ಗವಿದೆ.
ಸುರಂಗ ಮಾರ್ಗ ನಿರ್ಮಾಣ ಸಂಬಂಧಿಸಿ ಭಾರತೀಯ ವಿಜ್ಞಾನ ಸಂಸ್ಥೆಯ ವರದಿ ಆಧರಿಸಿ ನೀಡಿದ ವಿಸ್ಕೃತ ವರದಿಗೆ ಕೇಂದ್ರ ಅನುಮೋದನೆ ನೀಡಿತ್ತು. ಇದೀಗ ಹೆದ್ದಾರಿ ಪ್ರಾಧಿಕಾರವು 12.60 ಕಿ.ಮೀ ಉದ್ದದ ಆರು ಸುರಂಗ ಮಾರ್ಗ, 1.5 ಕಿ.ಮೀ ಉದ್ದದ 10 ಸೇತುವೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಈ ಮಾರ್ಗದಲ್ಲಿ ದ್ವಿಮುಖ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡುವ ಜತೆಗೆ ತುರ್ತು ಸಂದರ್ಭಕ್ಕಾಗಿ 8.58 ಮೀ. ವಿಸ್ತಾರದ ತುರ್ತು ಮಾರ್ಗವೂ ಯೋಜನೆಯಲ್ಲಿದೆ. ಶಿರಾಡಿ ಸುರಂಗ ಮಾರ್ಗದ ಕಾಮಗಾರಿಗೆ ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಷನ್ ಏಜೆನ್ಸಿ(ಜೆಐಸಿಎ) ಆರ್ಥಿಕ ನೆರವು ಒದಗಿಸಲಿದೆ.
ಸುರಂಗ ಮಾರ್ಗದ ಚಿಂತನೆ ಒಂದೆಡೆಯಾದರೆ ಹಿಂದಿನ ವರ್ಷ ಮಳೆಗಾಲದಲ್ಲಿ ಸಂಭವಿಸಿದ ಭೂಕುಸಿತ, ಅನಾಹುತದಿಂದ ಎಚ್ಚೆತ್ತು ಶಿರಾಡಿ ಮಾರ್ಗದ ಹೆದ್ದಾರಿ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ. ಪ್ರತಿ ಮಳೆಗಾಲದಲ್ಲಿ ಭೂಕುಸಿತ, ಸಂಚಾರ ಸ್ಥಗಿತ ಸಮಸ್ಯೆ ಮರುಕಳಿಸುತ್ತಲೇ ಇರುವುದನ್ನು ಮನಗಂಡು ಈಗಾಗಲೇ ಚತುಷ್ಪಥ ರಸ್ತೆ ಹಾಗೂ ಸಕಲೇಶಪುರದಿಂದ ಮಾರನಹಳ್ಳಿ ವರೆಗೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಹಗಲು-ರಾತ್ರಿ ಈ ಕಾಮಗಾರಿ ಮಾಡುವ ಮೂಲಕ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಪೂರ್ಣಗೊಳಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
Mangalore DPR ready for shiradi ghat, 23 kilometer tunnel to be built.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
02-07-26 01:56 pm
HK News Staffer
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
02-07-26 12:10 pm
HK News Staffer
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm
ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯ...
01-07-26 09:34 pm
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm