ಬ್ರೇಕಿಂಗ್ ನ್ಯೂಸ್
16-02-25 06:44 pm HK News Desk ಕರ್ನಾಟಕ
ಕಲಬುರಗಿ, ಫೆ.16: ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕಿಕೊಂಡು ಗಲಾಟೆ ಮಾಡೋಕೆ ಹೋಗ್ತಾರೆ. ಇದೇನು ಹೊಸದಲ್ಲ, ನನ್ನ ಬಳಿ ಅಂತಹ ವಿಡಿಯೋಗಳಿವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ಗೆ ನೂರು ವರ್ಷ ತುಂಬುತ್ತಿದೆ. ಹಾಗಾಗಿ ಅವರೇ ಈ ರೀತಿ ಮಾಡ್ತಾರೆ. ಆರ್ ಎಸ್ ಎಸ್ ವರ ಎಲ್ಲಾ ಚಿಂತನೆಗಳನ್ನು ಅನುಷ್ಟಾನಕ್ಕೆ ತರಲು ಪ್ರಯತ್ನ ಮಾಡ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಅದು ಸಾಧ್ಯವಿಲ್ಲ. ನನ್ನ ಹತ್ರ ವಿಡಿಯೋ ಇದೆ. ಶಾಂತಿ ಕದಡುವ ಯತ್ನವನ್ನು ಅವರೇ ಮಾಡ್ತಿದ್ದಾರೆ. ತನಿಖೆ ಮಾಡಿಸಿ ಎಲ್ಲಾ ಕಡೆ ಶಾಂತಿ ಕದಡಿಸಲು ಪ್ರಯತ್ನ ಮಾಡ್ತಿದ್ದಾರೆ. ವಿಜಯಪುರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದವನು ಸಂಘ ಪರಿವಾರದವನು ಎಂದರು.
ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಅಂತ ಹೇಳಿದ್ದೇವೆ. ಯಾರೇ ಆಗಲಿ ಯಾವುದೇ ಧರ್ಮ ಜಾತಿ ಭಾಷೆ ಹೆಸರಲ್ಲಿ ಶಾಂತಿ ಕದಡಿದ್ರೆ ಕಾನೂನಿನ ಮೂಲಕ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾನು ಗೃಹ ಸಚಿವರಿಗೆ ಹೇಳೋದು ಇಷ್ಟೆ. ಶಾಂತಿ ಕದಡಲು ಬಹಳ ಪ್ರಯತ್ನ ಮಾಡ್ತಿದ್ದಾರೆ. ಬಿಜೆಪಿ ಅಧಿಕಾರ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣ ಶೇ. 90 ರಷ್ಟು ಎರಡೇ ತಿಂಗಳಲ್ಲಿ ಕಮ್ಮಿ ಆಗಿದೆ. ಮೈಸೂರಿನ ಉದಯಗಿರಿ ಗಲಾಟೆ ಬಿಜೆಪಿ ಆರ್ ಎಸ್ ಎಸ್ ಕೃಪಾಪೋಷಿತ ಕೃತ್ಯಗಳು ಎಂದು ಆರೋಪಿಸಿದರು.
ಇದೆ ವೇಳೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು, ಮಂತ್ರಿಗಳ ಬದಲಾವಣೆ ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಈಗ ಕಲಬುರಗಿಯಲ್ಲೆ ಇದೆ. ಅವರು ಬಂದಾಗ ಕೇಳಿ. ಸರ್ಕಾರ ಬಂದಾಗಿನಿಂದಲೂ ಈ ರೀತಿಯ ಎಲ್ಲಾ ಚರ್ಚೆ ಆಗ್ತಿದೆ. ರಾಜಕೀಯದಲ್ಲಿ ಇವೆಲ್ಲಾ ಚರ್ಚೆಗಳು ನಡೆಯುತ್ತಲೆ ಇರುತ್ತೆ. ನನ್ನ ವಿಚಾರದಲ್ಲಿ ಯಾವ ಶ್ರೀಗಳು ಮಾತಾಡಬಾರದು. ಅದರಲ್ಲೂ ರಾಜಕೀಯವಂತೂ ಸ್ವಾಮೀಜಿಗಳು ಮಾತಾಡಲೇಬಾರದು ಎಂದು ಹೇಳಿದರು.
Senior Congress leader B.K. Hariprasad said that Sangh Parivar members go to some places wearing burqas and create ruckus. This is not new, I have such videos.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm