ಬ್ರೇಕಿಂಗ್ ನ್ಯೂಸ್
18-02-25 02:59 pm HK News Desk ಕರ್ನಾಟಕ
ಮೈಸೂರು, ಫೆ 19: ಐಪಿಎಲ್ ಹಾಗೂ ಆನ್ಲೈನ್ ಬೆಟ್ಟಿಂಗ್ಗೆ ಚಟಕ್ಕೆ ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ನಡೆದಿದೆ. ಜೋಶಿ ಆಂಥೋನಿ, ಜೋಬಿ ಆಂಥೋನಿ ಹಾಗು ಶರ್ಮಿಳಾ ಅಲಿಯಾಸ್ ಸ್ವಾತಿ ಮೃತ ದುರ್ದೈವಿಗಳು. ಜೋಬಿ ಹಾಗೂ ಜೋಷಿ ಅವಳಿ ಜವಳಿ ಸಹೋದರರು.
ಜೋಶಿ ಆಂಥೋನಿ ತನ್ನ ತಮ್ಮನಾದ ಜೋಬಿಗೆ ಮತ್ತು ನಾದಿನಿ ಶರ್ಮಿಳಾ ಆಲಿಯಾಸಿ ಸ್ವಾತಿ ಮೇಲೆ ಮೋಸದ ಆರೋಪ ಹೊರಿಸಿ ಸೋಮವಾರ (ಫೆ.17) ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ಜೋಶಿ ವಿಡಿಯೋ ಮಾಡಿದ್ದು, “ಸಹೋದರ ಜೋಬಿ, ಆತನ ಪತ್ನಿ ಶರ್ಮಿಳಾ ಮೋಸದಿಂದ ನನ್ನ ಸಹೋದರಿ ಮೂಲಕ ಊರು ತುಂಬ ಸಾಲ ಪಡೆದು ಮೋಸ ಮಾಡಿದ್ದಾರೆ. ನನ್ನ ಸಹೋದರಿಗೆ ಗಂಡ ಇಲ್ಲ, ಅವರು ಮೋಸ ಮಾಡಿದ್ದಾರೆ. ನನ್ನ ಸಾವಿಗೆ ತಮ್ಮ ಜೋಬಿ ಆಂಥೋನಿ ಮತ್ತು ಆತನ ಪತ್ನಿ ಶರ್ಮಿಳಾ ಕಾರಣ ಅವರಿಗೆ ಶಿಕ್ಷೆ ಕೊಡಿಸಿ” ಎಂದು ಹೇಳಿ ನೇಣಿಗೆ ಶರಣದಾಗಿದ್ದಾರೆ.
ಜೋಶಿ ಆಂಥೋನಿ ಸಾವಿನ ವಿಚಾರ ತಿಳಿದು ತಮ್ಮ ಜೋಬಿ l ಹಾಗೂ ಪತ್ನಿ ಶರ್ಮಿಳಾ ಅಲಿಯಾಸ್ ಸ್ವಾತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋಬಿ ಹಾಗೂ ಶರ್ಮಿಳಾ ಐಪಿಎಲ್ ಹಾಗೂ ಆನ್ ಲೈನ್ ಗೇಮ್ ಗಾಗಿ ಸುಮಾರು 91 ಲಕ್ಷಾ ರೂ. ಸಾಲ ಮಾಡಿಕೊಂಡಿದ್ದರು, ಸಾಲಗಾರರು ಪ್ರತಿ ನಿತ್ಯ ಮನೆಯ ಬಳಿ ಬಂದು ಗಲಾಟೆ ಮಾಡ್ತಿದ್ರು. ಇದರಿಂದ ಮನನೊಂದ ಜೋಷಿ ಆಂಥೋನಿ ಸೋಮವಾರ ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು (ಫೆ.18) ಜೋಬಿ ಹಾಗೂ ಶರ್ಮಿಳಾ ವಿಜಯನಗರದ ಕ್ರೀಡಾ ಮೈದಾನದ ಬಳಿ ನೇಣಿಗೆ ಶರಣಾಗಿದ್ದಾರೆ.
ತಂಗಿ ಮೇರಿ ಶರ್ಲೈನ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕಾರಣಕ್ಕೆ ಮೈಸೂರಿನ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಂಪತಿಗಳ ವಿರುದ್ಧ ಕೇಸ್ ದಾಖಲಿಸಿದ್ದರು. ಹೀಗಾಗಿ ಕೇಸ್ಗೆ ಭಯಪಟ್ಟು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Three members of a family ended their lives, allegedly after losing money in online gambling in Karnataka's Mysuru district on Tuesday. The incident took place near Hanchya village, close to Mysuru. The deceased were identified as Josh Anthony, his brother Joby Anthony, and Joby's wife Sharmila, also known as Swathi.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm