ಬ್ರೇಕಿಂಗ್ ನ್ಯೂಸ್
18-02-25 10:25 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 19: ಕಳೆದ ಕೆಲವು ತಿಂಗಳಿನಿಂದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಫಲಾನುಭವಿಗಳ ಕೈ ಸೇರಿಲ್ಲ ಎಂಬ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವ ಯೋಜನೆಗಳನ್ನೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಮಧ್ಯೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೂಡ ಒಂದೆರಡು ತಿಂಗಳು ತಡೆ ಆಗಿರಬಹುದು, ಆದರೆ ಹಣ ಕೊಟ್ಟೆ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಸರಕಾರದ ಬಳಿ ದುಡ್ಡಿಲ್ಲ ಎಂದೇನೂ ಇಲ್ಲ. ಮೊದಲು ವಾಣಿಜ್ಯ ತೆರಿಗೆ ನಮಗೆ ಬರುತ್ತಿತ್ತು. 4.50 ಲಕ್ಷ ಕೋಟಿ ರೂ. ಪೈಕಿ 4ಲಕ್ಷ ಕೋಟಿ ರೂ. ಕೇಂದ್ರ ಸರ್ಕಾರವೇ ಕೊಂಡು ಹೋಗುತ್ತದೆ. ನಾವೇನು ಮಾಡೋಣ ಎಂದರು.
ತಾಂತ್ರಿಕ ಕಾರಣವೆಂದ ಸರಕಾರ ;
ಗೃಹಲಕ್ಷ್ಮಿ ಹಣ ಪಾವತಿ ಆಗದಿರುವ ಕುರಿತು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರ್ನಾಥ್ ಪ್ರತಿಕ್ರಿಯೆ ನೀಡಿ, ಯಾವ ಜಿಲ್ಲೆಗೂ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ಈ ರೀತಿ ಆಗಿದೆ. ಸದ್ಯದಲ್ಲೇ ಮಹಿಳೆಯರ ಖಾತೆಗೆ ಹಣ ಜಮೆ ಆಗಲಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೂರು ತಿಂಗಳ ಬಾಕಿ ಸಂದಾಯವಾಗಬೇಕಿದ್ದು ಸುಮಾರು 1.26 ಕೋಟಿ ಗೃಹಣಿಯರಿಗೆ 7560 ಕೋಟಿ ರೂ.ಗಳನ್ನು ಸರಕಾರ ಪಾವತಿಸಬೇಕಿದೆ.
CM Siddaramaiah says No Question Of Stopping Guarantees. After Deputy Chief Minister Shivakumar's Admission On Guarantees, CM Siddaramaiah says 'No Question Of Stopping Guarantees. There have been some delays in depositing the monthly amounts into the beneficiaries’ accounts. These are procedural delays and not anything else. The amount will be deposited soon,” he said.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm