ಬ್ರೇಕಿಂಗ್ ನ್ಯೂಸ್
18-02-25 10:25 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 19: ಕಳೆದ ಕೆಲವು ತಿಂಗಳಿನಿಂದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಫಲಾನುಭವಿಗಳ ಕೈ ಸೇರಿಲ್ಲ ಎಂಬ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವ ಯೋಜನೆಗಳನ್ನೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಮಧ್ಯೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೂಡ ಒಂದೆರಡು ತಿಂಗಳು ತಡೆ ಆಗಿರಬಹುದು, ಆದರೆ ಹಣ ಕೊಟ್ಟೆ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಸರಕಾರದ ಬಳಿ ದುಡ್ಡಿಲ್ಲ ಎಂದೇನೂ ಇಲ್ಲ. ಮೊದಲು ವಾಣಿಜ್ಯ ತೆರಿಗೆ ನಮಗೆ ಬರುತ್ತಿತ್ತು. 4.50 ಲಕ್ಷ ಕೋಟಿ ರೂ. ಪೈಕಿ 4ಲಕ್ಷ ಕೋಟಿ ರೂ. ಕೇಂದ್ರ ಸರ್ಕಾರವೇ ಕೊಂಡು ಹೋಗುತ್ತದೆ. ನಾವೇನು ಮಾಡೋಣ ಎಂದರು.
ತಾಂತ್ರಿಕ ಕಾರಣವೆಂದ ಸರಕಾರ ;
ಗೃಹಲಕ್ಷ್ಮಿ ಹಣ ಪಾವತಿ ಆಗದಿರುವ ಕುರಿತು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರ್ನಾಥ್ ಪ್ರತಿಕ್ರಿಯೆ ನೀಡಿ, ಯಾವ ಜಿಲ್ಲೆಗೂ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ಈ ರೀತಿ ಆಗಿದೆ. ಸದ್ಯದಲ್ಲೇ ಮಹಿಳೆಯರ ಖಾತೆಗೆ ಹಣ ಜಮೆ ಆಗಲಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೂರು ತಿಂಗಳ ಬಾಕಿ ಸಂದಾಯವಾಗಬೇಕಿದ್ದು ಸುಮಾರು 1.26 ಕೋಟಿ ಗೃಹಣಿಯರಿಗೆ 7560 ಕೋಟಿ ರೂ.ಗಳನ್ನು ಸರಕಾರ ಪಾವತಿಸಬೇಕಿದೆ.
CM Siddaramaiah says No Question Of Stopping Guarantees. After Deputy Chief Minister Shivakumar's Admission On Guarantees, CM Siddaramaiah says 'No Question Of Stopping Guarantees. There have been some delays in depositing the monthly amounts into the beneficiaries’ accounts. These are procedural delays and not anything else. The amount will be deposited soon,” he said.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm