ಬ್ರೇಕಿಂಗ್ ನ್ಯೂಸ್
18-02-25 10:25 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 19: ಕಳೆದ ಕೆಲವು ತಿಂಗಳಿನಿಂದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಫಲಾನುಭವಿಗಳ ಕೈ ಸೇರಿಲ್ಲ ಎಂಬ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವ ಯೋಜನೆಗಳನ್ನೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಮಧ್ಯೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೂಡ ಒಂದೆರಡು ತಿಂಗಳು ತಡೆ ಆಗಿರಬಹುದು, ಆದರೆ ಹಣ ಕೊಟ್ಟೆ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಸರಕಾರದ ಬಳಿ ದುಡ್ಡಿಲ್ಲ ಎಂದೇನೂ ಇಲ್ಲ. ಮೊದಲು ವಾಣಿಜ್ಯ ತೆರಿಗೆ ನಮಗೆ ಬರುತ್ತಿತ್ತು. 4.50 ಲಕ್ಷ ಕೋಟಿ ರೂ. ಪೈಕಿ 4ಲಕ್ಷ ಕೋಟಿ ರೂ. ಕೇಂದ್ರ ಸರ್ಕಾರವೇ ಕೊಂಡು ಹೋಗುತ್ತದೆ. ನಾವೇನು ಮಾಡೋಣ ಎಂದರು.
ತಾಂತ್ರಿಕ ಕಾರಣವೆಂದ ಸರಕಾರ ;
ಗೃಹಲಕ್ಷ್ಮಿ ಹಣ ಪಾವತಿ ಆಗದಿರುವ ಕುರಿತು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರ್ನಾಥ್ ಪ್ರತಿಕ್ರಿಯೆ ನೀಡಿ, ಯಾವ ಜಿಲ್ಲೆಗೂ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ಈ ರೀತಿ ಆಗಿದೆ. ಸದ್ಯದಲ್ಲೇ ಮಹಿಳೆಯರ ಖಾತೆಗೆ ಹಣ ಜಮೆ ಆಗಲಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೂರು ತಿಂಗಳ ಬಾಕಿ ಸಂದಾಯವಾಗಬೇಕಿದ್ದು ಸುಮಾರು 1.26 ಕೋಟಿ ಗೃಹಣಿಯರಿಗೆ 7560 ಕೋಟಿ ರೂ.ಗಳನ್ನು ಸರಕಾರ ಪಾವತಿಸಬೇಕಿದೆ.
CM Siddaramaiah says No Question Of Stopping Guarantees. After Deputy Chief Minister Shivakumar's Admission On Guarantees, CM Siddaramaiah says 'No Question Of Stopping Guarantees. There have been some delays in depositing the monthly amounts into the beneficiaries’ accounts. These are procedural delays and not anything else. The amount will be deposited soon,” he said.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am