ಬ್ರೇಕಿಂಗ್ ನ್ಯೂಸ್
19-02-25 07:59 pm HK News Desk ಕರ್ನಾಟಕ
ಕೊಪ್ಪಳ, ಫೆ.19 : ತುಂಗಭದ್ರಾ ನದಿಯಲ್ಲಿ 20 ಅಡಿ ಎತ್ತರದ ಕಲ್ಲಿನ ಬಂಡೆಯಿಂದ ಜಿಗಿದು ರೀಲ್ಸ್ ಮಾಡಲು ಹೋಗಿದ್ದ ಯುವ ವೈದ್ಯೆಯೊಬ್ಬರು ನದಿಯಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ.

ಹೈದರಾಬಾದ್ ಮೂಲದ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆ ಅನನ್ಯಾ ರಾವ್ ಈ ರೀತಿ ದುರಂತ ಸಾವನ್ನಪ್ಪಿದವರು. ಈಕೆ ಸ್ನೇಹಿತರ ಜೊತೆಗೆ ಗಂಗಾವತಿ ಬಳಿಯ ಸಾಣಾಪುರದ ಪ್ರವಾಸಿ ತಾಣಕ್ಕೆ ಬಂದಿದ್ದರು. ಈಜುಗಾರ್ತಿಯಾಗಿದ್ದ ವೈದ್ಯೆ ಅನನ್ಯಾ ತುಂಗಭದ್ರಾ ನದಿಯ ಬಳಿಗೆ ಬಂದು ಸ್ನೇಹಿತರಲ್ಲಿ ವಿಡಿಯೋ ಮಾಡಲು ಹೇಳಿ 20 ಅಡಿ ಎತ್ತರದ ಕಲ್ಲು ಬಂಡೆಯಿಂದ ನೀರಿಗೆ ಜಿಗಿದ್ದಿದ್ದಾಳೆ.
ಮೇಲಿನಿಂದ ಜಿಗಿದು ಈಜಾಡುವ ದೃಶ್ಯವನ್ನು ಸ್ನೇಹಿತ ಸೆರೆಹಿಡಿದಿದ್ದು ವನ್, ಟು, ತ್ರೀ ಎನ್ನುತ್ತ ವಿಡಿಯೋ ಮಾಡಿರುವುದು ಮೊಬೈಲಿನಲ್ಲಿ ದಾಖಲಾಗಿದೆ. ಮೊಬೈಲ್ ನಲ್ಲಿ ಸ್ನೇಹಿತೆಯರು ವಿಡಿಯೋ ಮಾಡುತ್ತಿದ್ದಾಗಲೇ ವೈದ್ಯೆ ಕೆಳಕ್ಕೆ ಜಿಗಿದು ಕೆಲಕಾಲ ಈಜಿದ್ದು ಬಳಿಕ ದಡಕ್ಕೆ ಬರಲಾಗದೆ ನೀರಿನ ಸುಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾಳೆ. ಸ್ನೇಹಿತೆಯರ ಎದುರಲ್ಲೇ ವೈದ್ಯೆ ದುರಂತ ಸಾವಿಗೀಡಾಗಿದ್ದಾಳೆ.
A lady doctor of a private hospital in Telangana on a vacation with friends washed away while swimming in the Tungabhdra River on Wednesday morning near the Annapurna area in Gangavathi taluk of Koppal district of Karnataka, police said. The doctor has been identified as Ananya Mohan Rao (26), a resident of the Nampally area of Hyderabad. She was working at VKC Hospital in Hyderabad.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am