ಬ್ರೇಕಿಂಗ್ ನ್ಯೂಸ್
19-02-25 10:19 pm HK News Desk ಕರ್ನಾಟಕ
ಬೀದರ್, ಫೆ.19 : ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀದರ್, ಗುಲ್ಬರ್ಗ ಜಿಲ್ಲೆಯ ಗಡಿಭಾಗದಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದಿಂದ ಕೋಳಿ ಮಾಂಸ, ಕೋಳಿ ಮೊಟ್ಟೆ ಸಾಗಣೆಯ ಮೇಲೆ ನಿಷೇಧ ಹೇರಲಾಗಿದೆ.
ಬೀದರ್ ಜಿಲ್ಲೆಯಿಂದ ಮಹಾರಾಷ್ಟ್ರ ಗಡಿಯನ್ನು ಹಂಚಿಕೊಂಡಿರುವ ಪ್ರದೇಶದಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಿ ತಪಾಸಣೆ ನಡೆಸಲಾಗುತ್ತಿದೆ. ಬೀದರ್ ಜಿಲ್ಲೆಯ ಗಡಿಯಲ್ಲಿರುವ ಮಹಾರಾಷ್ಟ್ರದ ಲಾತೂರ್ ತಾಲೂಕಿನಲ್ಲಿ ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ, ಪಶು ಸಂಗೋಪನೆ ಇಲಾಖೆಯ ಸಿಬ್ಬಂದಿ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ 5 ತಾಲೂಕಿನಲ್ಲಿ ತಪಾಸಣೆ ನಡೆಸುತ್ತಿದ್ದಾರೆ.
ಈಗಾಗಲೇ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಇದರಿಂದ ಕರ್ನಾಟಕದ ಗಡಿಭಾಗದಲ್ಲಿ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಎಲ್ಲ ಗಡಿ ಭಾಗದಲ್ಲೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಇತರ ರಾಜ್ಯಗಳಿಂದ ಬರುವ ಕೋಳಿ ಪೂರೈಕೆ ಲಾರಿಗಳ ತಪಾಸಣೆಯನ್ನು ಹೆಚ್ಚಿಸಿದ್ದಾರೆ. ನಿರ್ದಿಷ್ಟವಾಗಿ ಬೀದರ್, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳ ಮೇಲೆ ಗಮನ ಹರಿಸಲಾಗಿದೆ.
ಕರ್ನಾಟಕದಲ್ಲಿ ಹಕ್ಕಿಜ್ವರದ ಪ್ರಕರಣ ಕಂಡುಬಾರದಿದ್ದರೂ, ರಾಜ್ಯದ ಗಡಿಗಳನ್ನು ದಾಟುವ ಪ್ರತಿ ಕೋಳಿ ಲಾರಿಯನ್ನೂ ಪರಿಶೀಲಿಸಲಾಗುತ್ತಿದೆ.
Karnataka has imposed a strict ban on poultry imports from neighbouring states following reports of bird flu outbreaks in Andhra Pradesh, Telangana, and Maharashtra. Though Karnataka has not reported any cases of avian influenza, precautionary measures have been put in place to prevent its spread.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm