ಬ್ರೇಕಿಂಗ್ ನ್ಯೂಸ್
19-02-25 10:19 pm HK News Desk ಕರ್ನಾಟಕ
ಬೀದರ್, ಫೆ.19 : ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀದರ್, ಗುಲ್ಬರ್ಗ ಜಿಲ್ಲೆಯ ಗಡಿಭಾಗದಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದಿಂದ ಕೋಳಿ ಮಾಂಸ, ಕೋಳಿ ಮೊಟ್ಟೆ ಸಾಗಣೆಯ ಮೇಲೆ ನಿಷೇಧ ಹೇರಲಾಗಿದೆ.
ಬೀದರ್ ಜಿಲ್ಲೆಯಿಂದ ಮಹಾರಾಷ್ಟ್ರ ಗಡಿಯನ್ನು ಹಂಚಿಕೊಂಡಿರುವ ಪ್ರದೇಶದಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಿ ತಪಾಸಣೆ ನಡೆಸಲಾಗುತ್ತಿದೆ. ಬೀದರ್ ಜಿಲ್ಲೆಯ ಗಡಿಯಲ್ಲಿರುವ ಮಹಾರಾಷ್ಟ್ರದ ಲಾತೂರ್ ತಾಲೂಕಿನಲ್ಲಿ ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ, ಪಶು ಸಂಗೋಪನೆ ಇಲಾಖೆಯ ಸಿಬ್ಬಂದಿ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ 5 ತಾಲೂಕಿನಲ್ಲಿ ತಪಾಸಣೆ ನಡೆಸುತ್ತಿದ್ದಾರೆ.
ಈಗಾಗಲೇ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಇದರಿಂದ ಕರ್ನಾಟಕದ ಗಡಿಭಾಗದಲ್ಲಿ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಎಲ್ಲ ಗಡಿ ಭಾಗದಲ್ಲೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಇತರ ರಾಜ್ಯಗಳಿಂದ ಬರುವ ಕೋಳಿ ಪೂರೈಕೆ ಲಾರಿಗಳ ತಪಾಸಣೆಯನ್ನು ಹೆಚ್ಚಿಸಿದ್ದಾರೆ. ನಿರ್ದಿಷ್ಟವಾಗಿ ಬೀದರ್, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳ ಮೇಲೆ ಗಮನ ಹರಿಸಲಾಗಿದೆ.
ಕರ್ನಾಟಕದಲ್ಲಿ ಹಕ್ಕಿಜ್ವರದ ಪ್ರಕರಣ ಕಂಡುಬಾರದಿದ್ದರೂ, ರಾಜ್ಯದ ಗಡಿಗಳನ್ನು ದಾಟುವ ಪ್ರತಿ ಕೋಳಿ ಲಾರಿಯನ್ನೂ ಪರಿಶೀಲಿಸಲಾಗುತ್ತಿದೆ.
Karnataka has imposed a strict ban on poultry imports from neighbouring states following reports of bird flu outbreaks in Andhra Pradesh, Telangana, and Maharashtra. Though Karnataka has not reported any cases of avian influenza, precautionary measures have been put in place to prevent its spread.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm