ಬ್ರೇಕಿಂಗ್ ನ್ಯೂಸ್
17-12-20 10:01 am Dilip: Bangalore Correspondent ಕರ್ನಾಟಕ
ಭಟ್ಕಳ, ಡಿ.17: ಆಧುನಿಕ ಮುರಡೇಶ್ವರದ ನಿರ್ಮಾತೃ, ಹೆಸರಾಂತ ಉದ್ಯಮಿ ಆರ್.ಎನ್. ಶೆಟ್ಟಿ (93) ಇಂದು ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ್ದ ರಾಮ ನಾಗಪ್ಪ ಶೆಟ್ಟಿಯವರು ಮರಡೇಶ್ವರದ ಸಮುದ್ರ ಕಿನಾರೆಯಲ್ಲಿ ದೇವಸ್ಥಾನ ಸ್ಥಾಪಿಸಿ, 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿ ಮತ್ತು ಜಗದ್ವ್ಯಾಪಿ ಪ್ರಸಿದ್ಧಿಗೆ ಕಾರಣರಾಗಿದ್ದರು.
1967 ರಲ್ಲಿ ಆರ್.ಎನ್. ಶೆಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದ ಅವರು, ಕಟ್ಟಡ ನಿರ್ಮಾಣ, ಹೋಟಲ್ ಉದ್ಯಮ, ವೈದ್ಯಕೀಯ ರಂಗ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆಯ ಮೂಲಕ ಬೆಂಗಳೂರು, ಮುಂಬೈ ಸೇರಿದಂತೆ ವಿದೇಶದಲ್ಲೂ ಹೆಸರು ಮಾಡಿದ್ದಾರೆ. ಇವರ ಸೇವೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ 2009-10 ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮೂಲಕ ಸಂತಾಪ ತಿಳಿಸಿದ್ದಾರೆ.
ಮೃತರು ಮೂವರು ಪುತ್ರರು, ನಾಲ್ಕು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಬೆಂಗಳೂರಿನ ಉತ್ತರಹಳ್ಳಿಯ ಅವರ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
R N Shetty, who was the founder of RNS group of educational and many other concerns, breathed his last at around 2 am on Thursday December 17. He was 92. Heart attack caused his demise.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm