ಬ್ರೇಕಿಂಗ್ ನ್ಯೂಸ್
17-12-20 10:01 am Dilip: Bangalore Correspondent ಕರ್ನಾಟಕ
ಭಟ್ಕಳ, ಡಿ.17: ಆಧುನಿಕ ಮುರಡೇಶ್ವರದ ನಿರ್ಮಾತೃ, ಹೆಸರಾಂತ ಉದ್ಯಮಿ ಆರ್.ಎನ್. ಶೆಟ್ಟಿ (93) ಇಂದು ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ್ದ ರಾಮ ನಾಗಪ್ಪ ಶೆಟ್ಟಿಯವರು ಮರಡೇಶ್ವರದ ಸಮುದ್ರ ಕಿನಾರೆಯಲ್ಲಿ ದೇವಸ್ಥಾನ ಸ್ಥಾಪಿಸಿ, 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿ ಮತ್ತು ಜಗದ್ವ್ಯಾಪಿ ಪ್ರಸಿದ್ಧಿಗೆ ಕಾರಣರಾಗಿದ್ದರು.
1967 ರಲ್ಲಿ ಆರ್.ಎನ್. ಶೆಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದ ಅವರು, ಕಟ್ಟಡ ನಿರ್ಮಾಣ, ಹೋಟಲ್ ಉದ್ಯಮ, ವೈದ್ಯಕೀಯ ರಂಗ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆಯ ಮೂಲಕ ಬೆಂಗಳೂರು, ಮುಂಬೈ ಸೇರಿದಂತೆ ವಿದೇಶದಲ್ಲೂ ಹೆಸರು ಮಾಡಿದ್ದಾರೆ. ಇವರ ಸೇವೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ 2009-10 ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮೂಲಕ ಸಂತಾಪ ತಿಳಿಸಿದ್ದಾರೆ.
ಮೃತರು ಮೂವರು ಪುತ್ರರು, ನಾಲ್ಕು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಬೆಂಗಳೂರಿನ ಉತ್ತರಹಳ್ಳಿಯ ಅವರ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
R N Shetty, who was the founder of RNS group of educational and many other concerns, breathed his last at around 2 am on Thursday December 17. He was 92. Heart attack caused his demise.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm