ಬ್ರೇಕಿಂಗ್ ನ್ಯೂಸ್
17-12-20 10:01 am Dilip: Bangalore Correspondent ಕರ್ನಾಟಕ
ಭಟ್ಕಳ, ಡಿ.17: ಆಧುನಿಕ ಮುರಡೇಶ್ವರದ ನಿರ್ಮಾತೃ, ಹೆಸರಾಂತ ಉದ್ಯಮಿ ಆರ್.ಎನ್. ಶೆಟ್ಟಿ (93) ಇಂದು ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ್ದ ರಾಮ ನಾಗಪ್ಪ ಶೆಟ್ಟಿಯವರು ಮರಡೇಶ್ವರದ ಸಮುದ್ರ ಕಿನಾರೆಯಲ್ಲಿ ದೇವಸ್ಥಾನ ಸ್ಥಾಪಿಸಿ, 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿ ಮತ್ತು ಜಗದ್ವ್ಯಾಪಿ ಪ್ರಸಿದ್ಧಿಗೆ ಕಾರಣರಾಗಿದ್ದರು.
1967 ರಲ್ಲಿ ಆರ್.ಎನ್. ಶೆಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದ ಅವರು, ಕಟ್ಟಡ ನಿರ್ಮಾಣ, ಹೋಟಲ್ ಉದ್ಯಮ, ವೈದ್ಯಕೀಯ ರಂಗ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆಯ ಮೂಲಕ ಬೆಂಗಳೂರು, ಮುಂಬೈ ಸೇರಿದಂತೆ ವಿದೇಶದಲ್ಲೂ ಹೆಸರು ಮಾಡಿದ್ದಾರೆ. ಇವರ ಸೇವೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ 2009-10 ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮೂಲಕ ಸಂತಾಪ ತಿಳಿಸಿದ್ದಾರೆ.
ಮೃತರು ಮೂವರು ಪುತ್ರರು, ನಾಲ್ಕು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಬೆಂಗಳೂರಿನ ಉತ್ತರಹಳ್ಳಿಯ ಅವರ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
R N Shetty, who was the founder of RNS group of educational and many other concerns, breathed his last at around 2 am on Thursday December 17. He was 92. Heart attack caused his demise.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm