ಬ್ರೇಕಿಂಗ್ ನ್ಯೂಸ್
20-02-25 08:59 pm HK News Desk ಕರ್ನಾಟಕ
ಕಲಬುರಗಿ, ಫೆ.20 : ಬೆಳಗಿನ ಜಾವ ನಾಲ್ಕು ಗಂಟೆಗೆ ಗೋಧಿ ಬೆಳೆಗೆ ನೀರು ಬಿಡಲು ಹೋದಾಗ ರೈತನ ಜಮೀನಿನಲ್ಲಿ ಪ್ರತ್ಯಕ್ಷವಾಗಿರುವ ಮೊಸಳೆಯನ್ನು ಎತ್ತಿನ ಬಂಡಿಯಲ್ಲಿ ಕಟ್ಟಿಕೊಂಡು ಬಂದು ಜೆಸ್ಕಾಂ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿರುವ ಘಟನೆ ಗುರುವಾರ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲ್ಲೂಕಿನ ಗೊಬ್ಬೂರ್ ಬಿ ಗ್ರಾಮದ ಲಕ್ಷ್ಮಣ ಪೂಜಾರಿ ಎಂಬ ರೈತನ ಹೊಲದಲ್ಲಿ ಮೊಸಳೆ ಪ್ರತ್ಯಕ್ಷವಾಗಿತ್ತು. ಜೆಸ್ಕಾಂ ಕಚೇರಿ ರೈತರ ಕೃಷಿ ಜಮೀನಿಗೆ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ರೈತರಿಗೆ ಬೆಳಗಿನ ಜಾವ 4 ಗಂಟೆ ಬದಲು 6 ಗಂಟೆಗೆ ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಆಗ್ರಹಿಸಿ ಗೊಬ್ಬೂರ್ ಬಿ ಗ್ರಾಮದ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಮೊಸಳೆ ಇಟ್ಟು ರೈತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ದೇವಲ್ ಗಾಣಗಾಪುರ ಪೊಲೀಸ್ ಠಾಣೆಯ ಪಿಎಸ್ಐ ರಾಹುಲ್ ಪಾವಡೆ ರೈತರ ಮನವೊಲಿಸಿ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿ ಮೊಸಳೆಯನ್ನು ರಕ್ಷಿಸಿದರು. ಎಎಸ್ಐ ಹಝ್ರತ್ ಅಲಿ , ಸಂಗಣ್ಣ ವಾಲಿಕರ್, ಸಂತೋಷ್ ನಾಯ್ಕೋಡಿ ಸೇರಿದಂತೆ ಹಲವು ಕೃಷಿಕರು ಹಾಜರಿದ್ದರು.
Kalaburagi farmers protest against GESCOM bringing crocodile.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm