ಬ್ರೇಕಿಂಗ್ ನ್ಯೂಸ್
20-02-25 08:59 pm HK News Desk ಕರ್ನಾಟಕ
ಕಲಬುರಗಿ, ಫೆ.20 : ಬೆಳಗಿನ ಜಾವ ನಾಲ್ಕು ಗಂಟೆಗೆ ಗೋಧಿ ಬೆಳೆಗೆ ನೀರು ಬಿಡಲು ಹೋದಾಗ ರೈತನ ಜಮೀನಿನಲ್ಲಿ ಪ್ರತ್ಯಕ್ಷವಾಗಿರುವ ಮೊಸಳೆಯನ್ನು ಎತ್ತಿನ ಬಂಡಿಯಲ್ಲಿ ಕಟ್ಟಿಕೊಂಡು ಬಂದು ಜೆಸ್ಕಾಂ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿರುವ ಘಟನೆ ಗುರುವಾರ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲ್ಲೂಕಿನ ಗೊಬ್ಬೂರ್ ಬಿ ಗ್ರಾಮದ ಲಕ್ಷ್ಮಣ ಪೂಜಾರಿ ಎಂಬ ರೈತನ ಹೊಲದಲ್ಲಿ ಮೊಸಳೆ ಪ್ರತ್ಯಕ್ಷವಾಗಿತ್ತು. ಜೆಸ್ಕಾಂ ಕಚೇರಿ ರೈತರ ಕೃಷಿ ಜಮೀನಿಗೆ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ರೈತರಿಗೆ ಬೆಳಗಿನ ಜಾವ 4 ಗಂಟೆ ಬದಲು 6 ಗಂಟೆಗೆ ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಆಗ್ರಹಿಸಿ ಗೊಬ್ಬೂರ್ ಬಿ ಗ್ರಾಮದ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಮೊಸಳೆ ಇಟ್ಟು ರೈತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ದೇವಲ್ ಗಾಣಗಾಪುರ ಪೊಲೀಸ್ ಠಾಣೆಯ ಪಿಎಸ್ಐ ರಾಹುಲ್ ಪಾವಡೆ ರೈತರ ಮನವೊಲಿಸಿ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿ ಮೊಸಳೆಯನ್ನು ರಕ್ಷಿಸಿದರು. ಎಎಸ್ಐ ಹಝ್ರತ್ ಅಲಿ , ಸಂಗಣ್ಣ ವಾಲಿಕರ್, ಸಂತೋಷ್ ನಾಯ್ಕೋಡಿ ಸೇರಿದಂತೆ ಹಲವು ಕೃಷಿಕರು ಹಾಜರಿದ್ದರು.
Kalaburagi farmers protest against GESCOM bringing crocodile.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm