ಬ್ರೇಕಿಂಗ್ ನ್ಯೂಸ್
20-02-25 08:59 pm HK News Desk ಕರ್ನಾಟಕ
ಕಲಬುರಗಿ, ಫೆ.20 : ಬೆಳಗಿನ ಜಾವ ನಾಲ್ಕು ಗಂಟೆಗೆ ಗೋಧಿ ಬೆಳೆಗೆ ನೀರು ಬಿಡಲು ಹೋದಾಗ ರೈತನ ಜಮೀನಿನಲ್ಲಿ ಪ್ರತ್ಯಕ್ಷವಾಗಿರುವ ಮೊಸಳೆಯನ್ನು ಎತ್ತಿನ ಬಂಡಿಯಲ್ಲಿ ಕಟ್ಟಿಕೊಂಡು ಬಂದು ಜೆಸ್ಕಾಂ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿರುವ ಘಟನೆ ಗುರುವಾರ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲ್ಲೂಕಿನ ಗೊಬ್ಬೂರ್ ಬಿ ಗ್ರಾಮದ ಲಕ್ಷ್ಮಣ ಪೂಜಾರಿ ಎಂಬ ರೈತನ ಹೊಲದಲ್ಲಿ ಮೊಸಳೆ ಪ್ರತ್ಯಕ್ಷವಾಗಿತ್ತು. ಜೆಸ್ಕಾಂ ಕಚೇರಿ ರೈತರ ಕೃಷಿ ಜಮೀನಿಗೆ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ರೈತರಿಗೆ ಬೆಳಗಿನ ಜಾವ 4 ಗಂಟೆ ಬದಲು 6 ಗಂಟೆಗೆ ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಆಗ್ರಹಿಸಿ ಗೊಬ್ಬೂರ್ ಬಿ ಗ್ರಾಮದ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಮೊಸಳೆ ಇಟ್ಟು ರೈತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ದೇವಲ್ ಗಾಣಗಾಪುರ ಪೊಲೀಸ್ ಠಾಣೆಯ ಪಿಎಸ್ಐ ರಾಹುಲ್ ಪಾವಡೆ ರೈತರ ಮನವೊಲಿಸಿ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿ ಮೊಸಳೆಯನ್ನು ರಕ್ಷಿಸಿದರು. ಎಎಸ್ಐ ಹಝ್ರತ್ ಅಲಿ , ಸಂಗಣ್ಣ ವಾಲಿಕರ್, ಸಂತೋಷ್ ನಾಯ್ಕೋಡಿ ಸೇರಿದಂತೆ ಹಲವು ಕೃಷಿಕರು ಹಾಜರಿದ್ದರು.
Kalaburagi farmers protest against GESCOM bringing crocodile.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm