ಬ್ರೇಕಿಂಗ್ ನ್ಯೂಸ್
20-02-25 08:59 pm HK News Desk ಕರ್ನಾಟಕ
ಕಲಬುರಗಿ, ಫೆ.20 : ಬೆಳಗಿನ ಜಾವ ನಾಲ್ಕು ಗಂಟೆಗೆ ಗೋಧಿ ಬೆಳೆಗೆ ನೀರು ಬಿಡಲು ಹೋದಾಗ ರೈತನ ಜಮೀನಿನಲ್ಲಿ ಪ್ರತ್ಯಕ್ಷವಾಗಿರುವ ಮೊಸಳೆಯನ್ನು ಎತ್ತಿನ ಬಂಡಿಯಲ್ಲಿ ಕಟ್ಟಿಕೊಂಡು ಬಂದು ಜೆಸ್ಕಾಂ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿರುವ ಘಟನೆ ಗುರುವಾರ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲ್ಲೂಕಿನ ಗೊಬ್ಬೂರ್ ಬಿ ಗ್ರಾಮದ ಲಕ್ಷ್ಮಣ ಪೂಜಾರಿ ಎಂಬ ರೈತನ ಹೊಲದಲ್ಲಿ ಮೊಸಳೆ ಪ್ರತ್ಯಕ್ಷವಾಗಿತ್ತು. ಜೆಸ್ಕಾಂ ಕಚೇರಿ ರೈತರ ಕೃಷಿ ಜಮೀನಿಗೆ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ರೈತರಿಗೆ ಬೆಳಗಿನ ಜಾವ 4 ಗಂಟೆ ಬದಲು 6 ಗಂಟೆಗೆ ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಆಗ್ರಹಿಸಿ ಗೊಬ್ಬೂರ್ ಬಿ ಗ್ರಾಮದ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಮೊಸಳೆ ಇಟ್ಟು ರೈತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ದೇವಲ್ ಗಾಣಗಾಪುರ ಪೊಲೀಸ್ ಠಾಣೆಯ ಪಿಎಸ್ಐ ರಾಹುಲ್ ಪಾವಡೆ ರೈತರ ಮನವೊಲಿಸಿ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿ ಮೊಸಳೆಯನ್ನು ರಕ್ಷಿಸಿದರು. ಎಎಸ್ಐ ಹಝ್ರತ್ ಅಲಿ , ಸಂಗಣ್ಣ ವಾಲಿಕರ್, ಸಂತೋಷ್ ನಾಯ್ಕೋಡಿ ಸೇರಿದಂತೆ ಹಲವು ಕೃಷಿಕರು ಹಾಜರಿದ್ದರು.
Kalaburagi farmers protest against GESCOM bringing crocodile.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm