ಬ್ರೇಕಿಂಗ್ ನ್ಯೂಸ್
20-02-25 08:59 pm HK News Desk ಕರ್ನಾಟಕ
ಕಲಬುರಗಿ, ಫೆ.20 : ಬೆಳಗಿನ ಜಾವ ನಾಲ್ಕು ಗಂಟೆಗೆ ಗೋಧಿ ಬೆಳೆಗೆ ನೀರು ಬಿಡಲು ಹೋದಾಗ ರೈತನ ಜಮೀನಿನಲ್ಲಿ ಪ್ರತ್ಯಕ್ಷವಾಗಿರುವ ಮೊಸಳೆಯನ್ನು ಎತ್ತಿನ ಬಂಡಿಯಲ್ಲಿ ಕಟ್ಟಿಕೊಂಡು ಬಂದು ಜೆಸ್ಕಾಂ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿರುವ ಘಟನೆ ಗುರುವಾರ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲ್ಲೂಕಿನ ಗೊಬ್ಬೂರ್ ಬಿ ಗ್ರಾಮದ ಲಕ್ಷ್ಮಣ ಪೂಜಾರಿ ಎಂಬ ರೈತನ ಹೊಲದಲ್ಲಿ ಮೊಸಳೆ ಪ್ರತ್ಯಕ್ಷವಾಗಿತ್ತು. ಜೆಸ್ಕಾಂ ಕಚೇರಿ ರೈತರ ಕೃಷಿ ಜಮೀನಿಗೆ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ರೈತರಿಗೆ ಬೆಳಗಿನ ಜಾವ 4 ಗಂಟೆ ಬದಲು 6 ಗಂಟೆಗೆ ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಆಗ್ರಹಿಸಿ ಗೊಬ್ಬೂರ್ ಬಿ ಗ್ರಾಮದ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಮೊಸಳೆ ಇಟ್ಟು ರೈತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ದೇವಲ್ ಗಾಣಗಾಪುರ ಪೊಲೀಸ್ ಠಾಣೆಯ ಪಿಎಸ್ಐ ರಾಹುಲ್ ಪಾವಡೆ ರೈತರ ಮನವೊಲಿಸಿ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿ ಮೊಸಳೆಯನ್ನು ರಕ್ಷಿಸಿದರು. ಎಎಸ್ಐ ಹಝ್ರತ್ ಅಲಿ , ಸಂಗಣ್ಣ ವಾಲಿಕರ್, ಸಂತೋಷ್ ನಾಯ್ಕೋಡಿ ಸೇರಿದಂತೆ ಹಲವು ಕೃಷಿಕರು ಹಾಜರಿದ್ದರು.
Kalaburagi farmers protest against GESCOM bringing crocodile.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am