ಬ್ರೇಕಿಂಗ್ ನ್ಯೂಸ್
20-02-25 10:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯ ಉಂಟು ಮಾಡಿಲ್ಲ. ಮುಖ್ಯಮಂತ್ರಿ ಅಧೀನದಲ್ಲಿ ಇರುವ ಅಧಿಕಾರಿಗಳು ತನಿಖೆ ಮಾಡಿದ ಮೇಲೆ ಇನ್ನೇನು ನಿರೀಕ್ಷೆ ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ನಿರೀಕ್ಷೆ ಮಾಡಿದ್ದು ನಿಜವಾಗಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ಸಂದರ್ಭದಲ್ಲಿ ರಾತ್ರಿ 8-9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ರೀತಿ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಸುಮಾರು 5,000 ಕೋಟಿಯ ಅಕ್ರಮ ನಡೆದಿದೆ. ಮುಡಾದಲ್ಲಿ ಯಾವುದೇ ರೀತಿಯ ಹಗರಣ ಆಗಿಲ್ಲ ಎಂದಿದ್ದ ಸಿದ್ದರಾಮಯ್ಯ ತಮ್ಮ ಕುಟುಂಬಕ್ಕೆ ಕಾನೂನುಬಾಹಿರವಾಗಿ 14 ನಿವೇಶನಗಳು ಬಂದಿಲ್ಲ ಎಂದೂ ತಿಳಿಸಿದ್ದರು. ಬಿಜೆಪಿ- ಜೆಡಿಎಸ್ ಈ ವಿಷಯ ಮುಂದಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿತ್ತು. ಸಿದ್ದರಾಮಯ್ಯನವರು ನಮ್ಮ ಹೋರಾಟದ ಒತ್ತಡಕ್ಕೆ ಮಣಿದು 14 ನಿವೇಶನಗಳನ್ನು ರಾತ್ರೋರಾತ್ರಿ ಹಿಂದಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದರು ಎಂದು ಟೀಕಿಸಿದರು.
ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ? ಇವರದೇ ಅಧೀನದ ಲೋಕಾಯುಕ್ತ ಅಧಿಕಾರಿಗಳು ಕ್ಲೀನ್ಚಿಟ್ ಕೊಟ್ಟಿದ್ದಾರೆ. ಒಬ್ಬ ಅಪರಾಧಿ ತಪ್ಪು ಮಾಡಿದ ಮೇಲೆ ಆ ಮಾತನ್ನು ಹಿಂತಿರುಗಿಸಿದರೆ ನಿರಪರಾಧಿ ಆಗುತ್ತಾನೆಯೇ.. ಅದೇ ಮಾದರಿಯಲ್ಲಿ ಕ್ಲೀನ್ಚಿಟ್ ಕೊಡಲಾಗಿದೆ ಎಂದರೆ, ಇದನ್ನು ಮಾಧ್ಯಮ ಸ್ನೇಹಿತರು ಮುಖ್ಯಮಂತ್ರಿಗಳಿಗೆ ಪ್ರಶ್ನಿಸಬೇಕು ಎಂದು ಸಲಹೆ ನೀಡಿದರು.
Reacting strongly to the clean chit given by Karnataka Lokayukta to Chief Minister Siddaramaiah in connection with the MUDA land scam case, Karnataka unit BJP president B.Y. Vijayendra alleged that the senior Congress leader has obtained a “fake clean chit”.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am