ಬ್ರೇಕಿಂಗ್ ನ್ಯೂಸ್
20-02-25 10:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯ ಉಂಟು ಮಾಡಿಲ್ಲ. ಮುಖ್ಯಮಂತ್ರಿ ಅಧೀನದಲ್ಲಿ ಇರುವ ಅಧಿಕಾರಿಗಳು ತನಿಖೆ ಮಾಡಿದ ಮೇಲೆ ಇನ್ನೇನು ನಿರೀಕ್ಷೆ ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ನಿರೀಕ್ಷೆ ಮಾಡಿದ್ದು ನಿಜವಾಗಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ಸಂದರ್ಭದಲ್ಲಿ ರಾತ್ರಿ 8-9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ರೀತಿ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಸುಮಾರು 5,000 ಕೋಟಿಯ ಅಕ್ರಮ ನಡೆದಿದೆ. ಮುಡಾದಲ್ಲಿ ಯಾವುದೇ ರೀತಿಯ ಹಗರಣ ಆಗಿಲ್ಲ ಎಂದಿದ್ದ ಸಿದ್ದರಾಮಯ್ಯ ತಮ್ಮ ಕುಟುಂಬಕ್ಕೆ ಕಾನೂನುಬಾಹಿರವಾಗಿ 14 ನಿವೇಶನಗಳು ಬಂದಿಲ್ಲ ಎಂದೂ ತಿಳಿಸಿದ್ದರು. ಬಿಜೆಪಿ- ಜೆಡಿಎಸ್ ಈ ವಿಷಯ ಮುಂದಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿತ್ತು. ಸಿದ್ದರಾಮಯ್ಯನವರು ನಮ್ಮ ಹೋರಾಟದ ಒತ್ತಡಕ್ಕೆ ಮಣಿದು 14 ನಿವೇಶನಗಳನ್ನು ರಾತ್ರೋರಾತ್ರಿ ಹಿಂದಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದರು ಎಂದು ಟೀಕಿಸಿದರು.
ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ? ಇವರದೇ ಅಧೀನದ ಲೋಕಾಯುಕ್ತ ಅಧಿಕಾರಿಗಳು ಕ್ಲೀನ್ಚಿಟ್ ಕೊಟ್ಟಿದ್ದಾರೆ. ಒಬ್ಬ ಅಪರಾಧಿ ತಪ್ಪು ಮಾಡಿದ ಮೇಲೆ ಆ ಮಾತನ್ನು ಹಿಂತಿರುಗಿಸಿದರೆ ನಿರಪರಾಧಿ ಆಗುತ್ತಾನೆಯೇ.. ಅದೇ ಮಾದರಿಯಲ್ಲಿ ಕ್ಲೀನ್ಚಿಟ್ ಕೊಡಲಾಗಿದೆ ಎಂದರೆ, ಇದನ್ನು ಮಾಧ್ಯಮ ಸ್ನೇಹಿತರು ಮುಖ್ಯಮಂತ್ರಿಗಳಿಗೆ ಪ್ರಶ್ನಿಸಬೇಕು ಎಂದು ಸಲಹೆ ನೀಡಿದರು.
Reacting strongly to the clean chit given by Karnataka Lokayukta to Chief Minister Siddaramaiah in connection with the MUDA land scam case, Karnataka unit BJP president B.Y. Vijayendra alleged that the senior Congress leader has obtained a “fake clean chit”.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm