ಬ್ರೇಕಿಂಗ್ ನ್ಯೂಸ್
20-02-25 10:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯ ಉಂಟು ಮಾಡಿಲ್ಲ. ಮುಖ್ಯಮಂತ್ರಿ ಅಧೀನದಲ್ಲಿ ಇರುವ ಅಧಿಕಾರಿಗಳು ತನಿಖೆ ಮಾಡಿದ ಮೇಲೆ ಇನ್ನೇನು ನಿರೀಕ್ಷೆ ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ನಿರೀಕ್ಷೆ ಮಾಡಿದ್ದು ನಿಜವಾಗಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ಸಂದರ್ಭದಲ್ಲಿ ರಾತ್ರಿ 8-9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ರೀತಿ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಸುಮಾರು 5,000 ಕೋಟಿಯ ಅಕ್ರಮ ನಡೆದಿದೆ. ಮುಡಾದಲ್ಲಿ ಯಾವುದೇ ರೀತಿಯ ಹಗರಣ ಆಗಿಲ್ಲ ಎಂದಿದ್ದ ಸಿದ್ದರಾಮಯ್ಯ ತಮ್ಮ ಕುಟುಂಬಕ್ಕೆ ಕಾನೂನುಬಾಹಿರವಾಗಿ 14 ನಿವೇಶನಗಳು ಬಂದಿಲ್ಲ ಎಂದೂ ತಿಳಿಸಿದ್ದರು. ಬಿಜೆಪಿ- ಜೆಡಿಎಸ್ ಈ ವಿಷಯ ಮುಂದಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿತ್ತು. ಸಿದ್ದರಾಮಯ್ಯನವರು ನಮ್ಮ ಹೋರಾಟದ ಒತ್ತಡಕ್ಕೆ ಮಣಿದು 14 ನಿವೇಶನಗಳನ್ನು ರಾತ್ರೋರಾತ್ರಿ ಹಿಂದಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದರು ಎಂದು ಟೀಕಿಸಿದರು.
ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ? ಇವರದೇ ಅಧೀನದ ಲೋಕಾಯುಕ್ತ ಅಧಿಕಾರಿಗಳು ಕ್ಲೀನ್ಚಿಟ್ ಕೊಟ್ಟಿದ್ದಾರೆ. ಒಬ್ಬ ಅಪರಾಧಿ ತಪ್ಪು ಮಾಡಿದ ಮೇಲೆ ಆ ಮಾತನ್ನು ಹಿಂತಿರುಗಿಸಿದರೆ ನಿರಪರಾಧಿ ಆಗುತ್ತಾನೆಯೇ.. ಅದೇ ಮಾದರಿಯಲ್ಲಿ ಕ್ಲೀನ್ಚಿಟ್ ಕೊಡಲಾಗಿದೆ ಎಂದರೆ, ಇದನ್ನು ಮಾಧ್ಯಮ ಸ್ನೇಹಿತರು ಮುಖ್ಯಮಂತ್ರಿಗಳಿಗೆ ಪ್ರಶ್ನಿಸಬೇಕು ಎಂದು ಸಲಹೆ ನೀಡಿದರು.
Reacting strongly to the clean chit given by Karnataka Lokayukta to Chief Minister Siddaramaiah in connection with the MUDA land scam case, Karnataka unit BJP president B.Y. Vijayendra alleged that the senior Congress leader has obtained a “fake clean chit”.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm