ಬ್ರೇಕಿಂಗ್ ನ್ಯೂಸ್
21-02-25 02:00 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಕರ್ನಾಟಕದ ಬೀದರಿನಿಂದ ಉತ್ತರ ಪ್ರದೇಶದ ಪ್ರಯಾಗರಾಜ್ ತೆರಳಿದ್ದ ಕ್ರೂಸರ್ ಅಪಘಾತಕ್ಕೀಡಾಗಿದ್ದು ಐವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಉತ್ತರ ಪ್ರದೇಶದ ಮಿರಾಜ್ ಪುರ್ ಬಳಿ ಕ್ರೂಸರ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.
ಬೀದರ್ ನಿಂದ ಕ್ರೂಸರ್ ನಲ್ಲಿ 14 ಜನ ಕುಂಭಮೇಳಕ್ಕೆ ತೆರಳಿದ್ದು ಮೃತ ಐವರು ಒಂದೇ ಕುಟುಂಬದವರು ಅಂತ ಹೇಳಲಾಗುತ್ತಿದೆ. ಲಕ್ಷ್ಮೀ (56), ನೀಲಮ್ಮ (55), ಸಂತೋಷ್ ಕುಮಾರ್ (42), ಸುನೀತಾ (42) ಮೃತ ದುರ್ದೈವಿಗಳು.



ಪ್ರಯಾಗ್ರಾಜ್, ಕಾಶಿ ಮುಗಿಸಿ ಅಯೋಧ್ಯೆ ಕಡೆಗೆ ತೆರಳುತ್ತಿದ್ದಾಗ ಕ್ರೂಸರ್ ಅಪಘಾತಕ್ಕೀಡಾಗಿದೆ. ಮೃತರು ಬೀದರ್ ಜಿಲ್ಲೆಯ ಲಾಡಗೇರಿ ಬಡಾವಣೆಯ ನಿವಾಸಿಗಳೆಂದು ತಿಳಿದುಬಂದಿದೆ. ಅಪಘಾತದಲ್ಲಿ ಏಳು ಜನ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಚಾಲಕನನ್ನು ಹಿಡಿದು ಒಟ್ಟು 14 ಜನ ಫೆ.19ರಂದು ಪ್ರಯಾಗ್ರಾಜ್ಗೆ ತೆರಳಿದ್ದರು.
Crusier accident: A deadly accident at Prayagraj claimed the lives of a family of five from Bidar. Accident occurred between truck and van. They finished their trip at kashi and were moving towards Prayagraj
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am