ಬ್ರೇಕಿಂಗ್ ನ್ಯೂಸ್
21-02-25 02:00 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಕರ್ನಾಟಕದ ಬೀದರಿನಿಂದ ಉತ್ತರ ಪ್ರದೇಶದ ಪ್ರಯಾಗರಾಜ್ ತೆರಳಿದ್ದ ಕ್ರೂಸರ್ ಅಪಘಾತಕ್ಕೀಡಾಗಿದ್ದು ಐವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಉತ್ತರ ಪ್ರದೇಶದ ಮಿರಾಜ್ ಪುರ್ ಬಳಿ ಕ್ರೂಸರ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.
ಬೀದರ್ ನಿಂದ ಕ್ರೂಸರ್ ನಲ್ಲಿ 14 ಜನ ಕುಂಭಮೇಳಕ್ಕೆ ತೆರಳಿದ್ದು ಮೃತ ಐವರು ಒಂದೇ ಕುಟುಂಬದವರು ಅಂತ ಹೇಳಲಾಗುತ್ತಿದೆ. ಲಕ್ಷ್ಮೀ (56), ನೀಲಮ್ಮ (55), ಸಂತೋಷ್ ಕುಮಾರ್ (42), ಸುನೀತಾ (42) ಮೃತ ದುರ್ದೈವಿಗಳು.



ಪ್ರಯಾಗ್ರಾಜ್, ಕಾಶಿ ಮುಗಿಸಿ ಅಯೋಧ್ಯೆ ಕಡೆಗೆ ತೆರಳುತ್ತಿದ್ದಾಗ ಕ್ರೂಸರ್ ಅಪಘಾತಕ್ಕೀಡಾಗಿದೆ. ಮೃತರು ಬೀದರ್ ಜಿಲ್ಲೆಯ ಲಾಡಗೇರಿ ಬಡಾವಣೆಯ ನಿವಾಸಿಗಳೆಂದು ತಿಳಿದುಬಂದಿದೆ. ಅಪಘಾತದಲ್ಲಿ ಏಳು ಜನ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಚಾಲಕನನ್ನು ಹಿಡಿದು ಒಟ್ಟು 14 ಜನ ಫೆ.19ರಂದು ಪ್ರಯಾಗ್ರಾಜ್ಗೆ ತೆರಳಿದ್ದರು.
Crusier accident: A deadly accident at Prayagraj claimed the lives of a family of five from Bidar. Accident occurred between truck and van. They finished their trip at kashi and were moving towards Prayagraj
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm