ಬ್ರೇಕಿಂಗ್ ನ್ಯೂಸ್
21-02-25 02:00 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಕರ್ನಾಟಕದ ಬೀದರಿನಿಂದ ಉತ್ತರ ಪ್ರದೇಶದ ಪ್ರಯಾಗರಾಜ್ ತೆರಳಿದ್ದ ಕ್ರೂಸರ್ ಅಪಘಾತಕ್ಕೀಡಾಗಿದ್ದು ಐವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಉತ್ತರ ಪ್ರದೇಶದ ಮಿರಾಜ್ ಪುರ್ ಬಳಿ ಕ್ರೂಸರ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.
ಬೀದರ್ ನಿಂದ ಕ್ರೂಸರ್ ನಲ್ಲಿ 14 ಜನ ಕುಂಭಮೇಳಕ್ಕೆ ತೆರಳಿದ್ದು ಮೃತ ಐವರು ಒಂದೇ ಕುಟುಂಬದವರು ಅಂತ ಹೇಳಲಾಗುತ್ತಿದೆ. ಲಕ್ಷ್ಮೀ (56), ನೀಲಮ್ಮ (55), ಸಂತೋಷ್ ಕುಮಾರ್ (42), ಸುನೀತಾ (42) ಮೃತ ದುರ್ದೈವಿಗಳು.



ಪ್ರಯಾಗ್ರಾಜ್, ಕಾಶಿ ಮುಗಿಸಿ ಅಯೋಧ್ಯೆ ಕಡೆಗೆ ತೆರಳುತ್ತಿದ್ದಾಗ ಕ್ರೂಸರ್ ಅಪಘಾತಕ್ಕೀಡಾಗಿದೆ. ಮೃತರು ಬೀದರ್ ಜಿಲ್ಲೆಯ ಲಾಡಗೇರಿ ಬಡಾವಣೆಯ ನಿವಾಸಿಗಳೆಂದು ತಿಳಿದುಬಂದಿದೆ. ಅಪಘಾತದಲ್ಲಿ ಏಳು ಜನ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಚಾಲಕನನ್ನು ಹಿಡಿದು ಒಟ್ಟು 14 ಜನ ಫೆ.19ರಂದು ಪ್ರಯಾಗ್ರಾಜ್ಗೆ ತೆರಳಿದ್ದರು.
Crusier accident: A deadly accident at Prayagraj claimed the lives of a family of five from Bidar. Accident occurred between truck and van. They finished their trip at kashi and were moving towards Prayagraj
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am