ಬ್ರೇಕಿಂಗ್ ನ್ಯೂಸ್
21-02-25 02:00 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಕರ್ನಾಟಕದ ಬೀದರಿನಿಂದ ಉತ್ತರ ಪ್ರದೇಶದ ಪ್ರಯಾಗರಾಜ್ ತೆರಳಿದ್ದ ಕ್ರೂಸರ್ ಅಪಘಾತಕ್ಕೀಡಾಗಿದ್ದು ಐವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಉತ್ತರ ಪ್ರದೇಶದ ಮಿರಾಜ್ ಪುರ್ ಬಳಿ ಕ್ರೂಸರ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.
ಬೀದರ್ ನಿಂದ ಕ್ರೂಸರ್ ನಲ್ಲಿ 14 ಜನ ಕುಂಭಮೇಳಕ್ಕೆ ತೆರಳಿದ್ದು ಮೃತ ಐವರು ಒಂದೇ ಕುಟುಂಬದವರು ಅಂತ ಹೇಳಲಾಗುತ್ತಿದೆ. ಲಕ್ಷ್ಮೀ (56), ನೀಲಮ್ಮ (55), ಸಂತೋಷ್ ಕುಮಾರ್ (42), ಸುನೀತಾ (42) ಮೃತ ದುರ್ದೈವಿಗಳು.



ಪ್ರಯಾಗ್ರಾಜ್, ಕಾಶಿ ಮುಗಿಸಿ ಅಯೋಧ್ಯೆ ಕಡೆಗೆ ತೆರಳುತ್ತಿದ್ದಾಗ ಕ್ರೂಸರ್ ಅಪಘಾತಕ್ಕೀಡಾಗಿದೆ. ಮೃತರು ಬೀದರ್ ಜಿಲ್ಲೆಯ ಲಾಡಗೇರಿ ಬಡಾವಣೆಯ ನಿವಾಸಿಗಳೆಂದು ತಿಳಿದುಬಂದಿದೆ. ಅಪಘಾತದಲ್ಲಿ ಏಳು ಜನ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಚಾಲಕನನ್ನು ಹಿಡಿದು ಒಟ್ಟು 14 ಜನ ಫೆ.19ರಂದು ಪ್ರಯಾಗ್ರಾಜ್ಗೆ ತೆರಳಿದ್ದರು.
Crusier accident: A deadly accident at Prayagraj claimed the lives of a family of five from Bidar. Accident occurred between truck and van. They finished their trip at kashi and were moving towards Prayagraj
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm