ಬ್ರೇಕಿಂಗ್ ನ್ಯೂಸ್
27-02-25 03:28 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.27 : ಡಿಕೆ ಶಿವಕುಮಾರ್ ನಿಮ್ಮ ಪಕ್ಷದ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ ಎಂದು ಬೆಳಗಾವಿ ಸಂಸದ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಅವರು ಕುಂಭಮೇಳಕ್ಕೆ ಹೋಗಿರೋದು, ಕೊಯಮತ್ತೂರಿಗೆ ಹೋಗಿರೋದು ಸಹಜ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. ಇದು ನಿಮ್ಮ ಪಕ್ಷಕ್ಕೆ ಸರಿ ಆಗಲ್ಲ ಅಂದ್ರೆ, ಡಿಕೆ ಶಿವಕುಮಾರ್ ಸಸ್ಪೆಂಡ್ ಮಾಡಿ. ಅವರು ನಿಮ್ಮ ಪಕ್ಷದ ತತ್ವ ಸಿದ್ದಾಂತಕ್ಕೆ ವಿರೋಧವಾಗಿದ್ರೆ ಅವರನ್ನು ಪಾರ್ಟಿಯಿಂದ ಹೊರಗೆ ಹಾಕಿ.
ಕಾಂಗ್ರೆಸ್ ಗೆ ಹಿಂದೂಗಳ ಬಗ್ಗೆ ದ್ವೇಷ ಇದೆ. ಇದರಿಂದ ಕಾಂಗ್ರೆಸ್ ಉದ್ದಾರ ಆಗಲ್ಲ. ಹಿಂದೂಗಳು ಇಲ್ಲದೆ ನೀವು ರಾಜಕಾರಣ ಮಾಡ್ತೀನಿ ಅಂದರೆ ಅದು ನಿಮ್ಮ ಹಣೆಬರಹ. ಹಿಂದೂಗಳನ್ನ ಕೀಳಾಗಿ ಕಾಣೋದೆ, ಅವರ ಅವನತಿಗೆ ಕಾರಣ. ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹಿಂದೂ ವಿರೋಧಿಯಾಗಿವೆ. ಈ ದೇಶ ಹಿಂದೂಗಳ ದೇಶ, ಹಿಂದೂ ರಾಷ್ಟ್ರ ಅನ್ನೋ ಪರಂಪರೆ ಇದೆ. ಇದಕ್ಕೆ ಎಲ್ಲೂ ಅಡ್ಡಿಯಾಗಬಾರದು ಎಂದರು.
ಕಮ್ಯುನಿಸ್ಟರು ಕೂಡ ಹಿಂದೂ ದೇವಾಲಯಕ್ಕೆ ಹೋಗಿದ್ದಾರೆ. ಅವರು ಕೂಡಾ ದೇವಸ್ಥಾನಕ್ಕೆ ಹೋಗುತ್ತಿದ್ದಾರೆ. ಕಾಂಗ್ರೆಸ್ ನವರು ಎಷ್ಟು ಜನ ಕುಂಭಮೇಳಕ್ಕೆ ಹೋಗಿದ್ದಾರೆ. ರಾಜಕಾರಣವನ್ನು ಧರ್ಮಕ್ಕೆ ಥಳಕು ಹಾಕಬಾರದು ಎಂದು ಶೆಟ್ಟರ್ ಹೇಳಿದರು.
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಗೈದ ಪ್ರಕರಣ ಸಂಬಂಧಿಸಿ, ನಾನು ಬೆಳಗಾವಿ ಸಂಸದನಾಗಿ ಕೆಲಸ ಮಾಡತಿದೀನಿ. ಅಲ್ಲಿನ ಜನ ಎಲ್ಲರೂ ನಂಗೆ ಸಪೋರ್ಟ್ ಮಾಡಿದಾರೆ. ಹಿಂದೆ ಮರಾಠರು ಮತ್ತು ಕನ್ನಡಿಗರ ನಡುವೆ ಗ್ಯಾಪ್ ಇತ್ತು. ಎಲ್ಲರೂ ಅಣ್ಣ ತಮ್ಮಂದಿರ ತರಹ ಕೆಲಸ ಮಾಡತಿದಾರೆ. ಸಂಘರ್ಷ ಮಾಡಲಿಕ್ಕೆ ಹೋಗಬಾರದು. ಆ ಘಟನೆ ಆಗಬಾರದಿತ್ತು. ಹಲ್ಲೆ ಮಾಡಿದವರ ವಿರುದ್ದ ಕ್ರಮ ಆಗಬೇಕು. ಪೋಕ್ಸೊ ಕೇಸ್ ಹಾಕಿದ್ದು ಕೂಡ ತಪ್ಪು. ಪೋಕ್ಸೋ ಕೇಸ್ ಹಾಕಿರೋ ಕಾರಣಕ್ಕೆ ಅದು ಹೆಚ್ಚಿನ ಮಹತ್ವ ಬಂತು ಎಂದರು. ನಾವೆಲ್ಲರೂ ಭಾರತದಲ್ಲಿದ್ದೇವೆ. ಪಾಕಿಸ್ತಾನ ಇಂಡಿಯಾ ಅಲ್ಲ. ಸಹೋದರರ ರೀತಿಯಲ್ಲಿ ನಾವು ಬಾಳುತಿದೀವಿ. ಅದು ಡಿಸ್ಟರ್ಬ್ ಆಗಬಾರದು ಎಂದು ಶೆಟ್ಟರ್ ಹೇಳಿದರು.
Belgaum MP and former CM Jagadish Shettar said that if DK Shivakumar is against your party's principles, then suspend him.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm