ಬ್ರೇಕಿಂಗ್ ನ್ಯೂಸ್
02-03-25 09:22 pm HK News Desk ಕರ್ನಾಟಕ
ದಾವಣಗೆರೆ, ಮಾ 02: "ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತೀನಿ, ಡಿಸೆಂಬರ್ ಒಳಗೆ ಡಿಕೆ ಸಿಎಂ ಆಗುತ್ತಾರೆ" ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪಕ್ಷಕ್ಕಾಗಿ ಡಿ.ಕೆ. ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. 80 ಶಾಸಕರು ಗೆಲ್ಲಲು ಡಿ. ಕೆ. ಶಿವಕುಮಾರ್ ಅವರ ಪಾತ್ರ ಇದೆ. 80 ಶಾಸಕ ಸ್ಥಾನಗಳಿಗೆ ಕುಸಿದಿದ್ದ ಕಾಂಗ್ರೆಸ್ ಪಕ್ಷದ ಬಲವನ್ನು 140 ಸ್ಥಾನಕ್ಕೆ ತರಲು ಸಾಕಷ್ಟು ಕಷ್ಟು ಪಟ್ಟಿದ್ದಾರೆ. ಅವರು ಏನೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಈ ಡಿಸೆಂಬರ್ನಿಂದ ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಂದರೆ ಏಳೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ" ಎಂದರು.
ಮಹಾಶಿವರಾತ್ರಿ ದಿನ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ವೇದಿಕೆ ಹಂಚಿಕೊಂಡ ಬಗ್ಗೆ ಮಾತನಾಡಿ, "ಸದ್ಗುರು ಬಿಜೆಪಿಯಿಂದ ಅಮಿತ್ ಶಾ ಅವರನ್ನು ಕರೆದಿದ್ದರು, ಕಾಂಗ್ರೆಸ್ ಪಕ್ಷದಿಂದ ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದಕ್ಕೆ ಅವರು ಹೋಗಿದ್ದಾರೆ. ಸಚಿವ ರಾಜಣ್ಣ ಹೇಳಿಕೆಯಿಂದ ಪಕ್ಷಕ್ಕೆ, ಸರ್ಕಾರಕ್ಕೆ ಭಾರೀ ಮುಜುಗರವಾಗುತ್ತಿದೆ. ಹೈಕಮಾಂಡ್ ಇದನ್ನು ಗಮನಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ" ಎಂದು ಹೇಳಿದರು.
Channagiri Mla Shivaganga bats for DK, says he will be the cm by December and will guarantee that by writing it on the blood he added.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm