ಬ್ರೇಕಿಂಗ್ ನ್ಯೂಸ್
02-03-25 09:22 pm HK News Desk ಕರ್ನಾಟಕ
ದಾವಣಗೆರೆ, ಮಾ 02: "ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತೀನಿ, ಡಿಸೆಂಬರ್ ಒಳಗೆ ಡಿಕೆ ಸಿಎಂ ಆಗುತ್ತಾರೆ" ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪಕ್ಷಕ್ಕಾಗಿ ಡಿ.ಕೆ. ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. 80 ಶಾಸಕರು ಗೆಲ್ಲಲು ಡಿ. ಕೆ. ಶಿವಕುಮಾರ್ ಅವರ ಪಾತ್ರ ಇದೆ. 80 ಶಾಸಕ ಸ್ಥಾನಗಳಿಗೆ ಕುಸಿದಿದ್ದ ಕಾಂಗ್ರೆಸ್ ಪಕ್ಷದ ಬಲವನ್ನು 140 ಸ್ಥಾನಕ್ಕೆ ತರಲು ಸಾಕಷ್ಟು ಕಷ್ಟು ಪಟ್ಟಿದ್ದಾರೆ. ಅವರು ಏನೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಈ ಡಿಸೆಂಬರ್ನಿಂದ ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಂದರೆ ಏಳೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ" ಎಂದರು.
ಮಹಾಶಿವರಾತ್ರಿ ದಿನ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ವೇದಿಕೆ ಹಂಚಿಕೊಂಡ ಬಗ್ಗೆ ಮಾತನಾಡಿ, "ಸದ್ಗುರು ಬಿಜೆಪಿಯಿಂದ ಅಮಿತ್ ಶಾ ಅವರನ್ನು ಕರೆದಿದ್ದರು, ಕಾಂಗ್ರೆಸ್ ಪಕ್ಷದಿಂದ ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದಕ್ಕೆ ಅವರು ಹೋಗಿದ್ದಾರೆ. ಸಚಿವ ರಾಜಣ್ಣ ಹೇಳಿಕೆಯಿಂದ ಪಕ್ಷಕ್ಕೆ, ಸರ್ಕಾರಕ್ಕೆ ಭಾರೀ ಮುಜುಗರವಾಗುತ್ತಿದೆ. ಹೈಕಮಾಂಡ್ ಇದನ್ನು ಗಮನಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ" ಎಂದು ಹೇಳಿದರು.
Channagiri Mla Shivaganga bats for DK, says he will be the cm by December and will guarantee that by writing it on the blood he added.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am