ಬ್ರೇಕಿಂಗ್ ನ್ಯೂಸ್
02-03-25 09:22 pm HK News Desk ಕರ್ನಾಟಕ
ದಾವಣಗೆರೆ, ಮಾ 02: "ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತೀನಿ, ಡಿಸೆಂಬರ್ ಒಳಗೆ ಡಿಕೆ ಸಿಎಂ ಆಗುತ್ತಾರೆ" ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪಕ್ಷಕ್ಕಾಗಿ ಡಿ.ಕೆ. ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. 80 ಶಾಸಕರು ಗೆಲ್ಲಲು ಡಿ. ಕೆ. ಶಿವಕುಮಾರ್ ಅವರ ಪಾತ್ರ ಇದೆ. 80 ಶಾಸಕ ಸ್ಥಾನಗಳಿಗೆ ಕುಸಿದಿದ್ದ ಕಾಂಗ್ರೆಸ್ ಪಕ್ಷದ ಬಲವನ್ನು 140 ಸ್ಥಾನಕ್ಕೆ ತರಲು ಸಾಕಷ್ಟು ಕಷ್ಟು ಪಟ್ಟಿದ್ದಾರೆ. ಅವರು ಏನೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಈ ಡಿಸೆಂಬರ್ನಿಂದ ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಂದರೆ ಏಳೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ" ಎಂದರು.
ಮಹಾಶಿವರಾತ್ರಿ ದಿನ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ವೇದಿಕೆ ಹಂಚಿಕೊಂಡ ಬಗ್ಗೆ ಮಾತನಾಡಿ, "ಸದ್ಗುರು ಬಿಜೆಪಿಯಿಂದ ಅಮಿತ್ ಶಾ ಅವರನ್ನು ಕರೆದಿದ್ದರು, ಕಾಂಗ್ರೆಸ್ ಪಕ್ಷದಿಂದ ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದಕ್ಕೆ ಅವರು ಹೋಗಿದ್ದಾರೆ. ಸಚಿವ ರಾಜಣ್ಣ ಹೇಳಿಕೆಯಿಂದ ಪಕ್ಷಕ್ಕೆ, ಸರ್ಕಾರಕ್ಕೆ ಭಾರೀ ಮುಜುಗರವಾಗುತ್ತಿದೆ. ಹೈಕಮಾಂಡ್ ಇದನ್ನು ಗಮನಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ" ಎಂದು ಹೇಳಿದರು.
Channagiri Mla Shivaganga bats for DK, says he will be the cm by December and will guarantee that by writing it on the blood he added.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm